ಶ್ರೀರಾಮಚಂದ್ರಾಪುರಮಠದ ಮಹಾಮಂಡಲದ-ಸಂಜಯ ವಲಯದ “ವಲಯೋತ್ಸವ” ಸಂಜಯನಗರ: 21.12.2014 ದಿನಾಂಕ 21.12.2014 ನೇ ಭಾನುವಾರ ಸಂಜಯನಗರದ ಶಾಸ್ತ್ರೀ ಮೆಮೋರಿಯಲ್ ಹಾಲ್ ನಲ್ಲಿ ಸಂಜಯ ವಲಯ – ಶ್ರೀರಾಮಚಂದ್ರಾಪುರಮಠದ ಮಹಾಮಂಡಲದ-ಸಂಜಯ ವಲಯದ “ವಲಯೋತ್ಸವ” ವೈಭವಯುತವಾಗಿ ನಡೆಯಿತು. ಮಧ್ಯಾ:ನ್ನ 1:00 ಘಂಟೆಗೆ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಶ್ರೀ ಗಳು ಆಶೀರ್ವಚನದಲ್ಲಿ ಮಾತನಾಡಿ, “ಹಿಂದೆಯೂ ನಾವು ಇಲ್ಲಿ ಬಂದಿದ್ದೇವೆ. ಇಂದಿನ ಈ ಸನ್ನಿವೇಶದಲ್ಲಿ ನಿಮ್ಮ ಯಾರ ಮುಖದಲ್ಲಿಯೂ… Continue Reading →
ಮತ್ತೆ ಆರಂಭವಾಯ್ತು ಭಾವಪೂಜೆ… – ವಿದ್ವಾನ್ ಜಗದೀಶ ಶರ್ಮಾ, ಕಾರ್ಯದರ್ಶಿಗಳು – ಪ್ರಕಾಶನ ವಿಭಾಗ ಶ್ರೀ ರಾಮಚಂದ್ರಾಪುರ ಮಠ ಅದು ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಾಶ್ರಮ. ದಿನಾಂಕ:18/12/2014ರ ಗುರುವಾರ ರಾತ್ರಿ 8 ಗಂಟೆಯ ಸಮಯ. ಶ್ರೀರಾಮನ ಗರ್ಭಗುಡಿಯ ಸುತ್ತ ಅರ್ಧಪದ್ಮಾಸನದಲ್ಲಿ ಕಣ್ಮುಚ್ಚಿ ಜನ ಕುಳಿತಿದ್ದರು. ವಿದ್ಯುದ್ದೀಪಗಳ ಪ್ರಖರ ಪ್ರಕಾಶವಿರಲಿಲ್ಲ. ಎಣ್ಣೆದೀಪ ಎಲ್ಲೆಡೆ ಮಂದಪ್ರಕಾಶವನ್ನು ಬೀರುತ್ತಿತ್ತು. ಜನಮಾನಸ ಶ್ರೀಸಂಸ್ಥಾನದವರ… Continue Reading →
ಬ್ರಹ್ಮೈಕ್ಯಶ್ರೀಮಜ್ಜಗದ್ಗುರುಶಂಕರಾಚಾರ್ಯಶ್ರೀಶ್ರೀರಾಘವೇಂದ್ರಭಾರತೀಮಹಾಸ್ವಾಮಿಗಳವರ ಆರಾಧನಾ ಮಹೋತ್ಸವದ ಸ್ಮರಣಾರ್ಥ ದಿವ್ಯ ಜೀವನ ಲೇಖನಾಮೃತ – ವಿದ್ವಾನ್ ಜಗದೀಶ ಶರ್ಮಾ ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀಮಹಾಸ್ವಾಮಿಗಳವರು ಶ್ರೀರಾಮಚಂದ್ರಾಪುರ ಮಹಾಸಂಸ್ಥಾನದ 35ನೆಯ ಪೀಠಾಧಿಪತಿಗಳು. ಪರಮಪೂಜ್ಯ ಶ್ರೀಶ್ರೀಗಳವರ ಪೂರ್ವಾಶ್ರಮದ ತಂದೆ ಶ್ರೀಗಣೇಶ ಭಟ್ಟರು. ತಾಯಿ ಶ್ರೀಮತಿ ಮೂಕಾಂಬಿಕಾ ಅಮ್ಮನವರು. ಪೂರ್ವಾಶ್ರಮದ ಊರು ಶಿವಮೊಗ್ಗ ಜಿಲ್ಲೆಯ, ಸಾಗರ ತಾಲೂಕಿನ, ಮಾಗಲು ಎಂಬ ಮಲೆನಾಡಮಡಿಲ ಪುಟ್ಟ ಗ್ರಾಮ. ಅವರದ್ದು ಸಂಪ್ರದಾಯಸ್ಥ… Continue Reading →