ಹಿರಿಯ ಪತ್ರಿಕಾ ವರದಿಗಾರರೂ, ಯಶಸ್ವೀ ಉದ್ಯಮಿಗಳೂ ಆದ ಹಿರಿಯರಾದ ಶ್ರೀ ನಾಗರಾಜ ಭಟ್ ಕೆಕ್ಕಾರು ಇವರು ಶಿಷ್ಯಕೋಟಿಗೆ ತಲುಪಿಸುವುದಕ್ಕಾಗಿ ನಿವೇದನ ಪತ್ರವೊಂದನ್ನು ಬರೆದಿದ್ದಾರೆ. ಗುರು ಭಕ್ತರೆಲ್ಲರಿಗೆ ತಲುಪಿಸುವ ಸಲುವಾಗಿ ಹರೇರಾಮ.ಇನ್ ನಲ್ಲಿ ಸಮ್ಮುಖರೂಪದಲ್ಲಿ ಪ್ರಕಟಿಸುತ್ತಿದ್ದಾರೆ. ಕೆಕ್ಕಾರಿನ ಗುರುಮನೆ ವಾಸಿಗಳಾದ ಶ್ರೀಯುತರಿಗೆ ಗುರುದೇವರು ಅನುಗ್ರಹಿಸಲಿ ಎಂಬುದು ನಮ್ಮ ಹಾರೈಕೆ.
“ಗುರುಗಳೇ ನಮ್ಮ ಸಮುದಾಯಕ್ಕೆ ಯಾರೂ ಗುರುಗಳಿಲ್ಲ – ಹತ್ತಾರು ಸಮುದಾಯಕ್ಕೆ ಮಾರ್ಗದರ್ಶನ ನೀಡುತ್ತಾ ಬಂದಿರುವ ತಾವು ನಮಗೂ ಸ್ವಾಮಿಗಳಾಗಬೇಕು .. ಆದರೆ”.. ಮತ್ತೆ ಮತ್ತೆ ತಡವರಿಸಿದರು “…ಆದರೆ ನಾವು ಹರಿಜನರ ಪಂಗಡ ಸ್ವಾಮಿ” -.. ಕೃತ್ರಿಮವಲ್ಲದ ಪ್ರಾಮಾಣಿಕ ಪ್ರಾರ್ಥನೆ ಆಗಿತ್ತು ಅದು .. ತಡವರಿಸಿದ್ದು ತಡೆದದ್ದು ಎಲ್ಲ ಆ ನನ್ನ ಬಾಂಧವರು.
ನಮ್ಮ ಸಂಸ್ಥಾನ ತಡೆಯಲೂ ಇಲ್ಲ ತಡವರಿಸಲೂ ಇಲ್ಲ – ಮತ್ತದೇ ಆತ್ಮೀಯತೆಯೊಂದಿಗೆ ತಕ್ಷಣ ಹೇಳಿಯೇ ಬಿಟ್ಟರು – ನೀವು ಇಂದಿನಿಂದ “ಕೇವಲ ಹರಿಜನರು ಮಾತ್ರವಲ್ಲ ಗುರು ಜನರೂ ಹೌದು”! ..
Title Play Download DHOOLI PAADUKAA POOJE 10-07-2014 Link JAYA GURU LOKAARPANA 11-07-2014 Link Day 1 12-07-2014 Link Day 2 13-07-2014 Link Day 3 14-07-2014 Link Day 15 26-07-2014 Link Day 16 27-07-2014 Link Day 17 28-07-2014 Link Day 18 29-07-2014… Continue Reading →