ಬ್ರಹ್ಮೈಕ್ಯ ಪರಮಪೂಜ್ಯಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ“ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ ಭಾರತೀ ಸನಾತನ… Continue Reading →
ಶ್ರೀ ರಘೂತ್ತಮ ಮಠ ಕೆಕ್ಕಾರು : 17.08.2014, ಭಾನುವಾರ ಡಾ|| ಎಸ್.ಆರ್. ರಾಮಸ್ವಾಮಿ ರಚಿಸಿದ ಆಚಾರ್ಯ ಚಾಣಕ್ಯ ಕೃತಿ ಹಾಗೂ ರಘುನಂದನ ಬೇರ್ಕಡವು ಹಾಡಿರುವ ಮಂಗಳದ ಮುಂಬೆಳಕು ಧ್ವನಿ ಮುದ್ರಿಕೆಯನ್ನು ಲೋಕಾರ್ಪಣೆಗೊಳಿಸಿದ ಶ್ರೀಗಳು ಕಾರ್ಯಕ್ಷಮತೆ ಮತ್ತು ನಿಸ್ವಾರ್ಥ ಸೇವೆ ಚಾಣಕ್ಯನ ವೈಶಿಷ್ಟ್ಯ, ಅದು ನಮ್ಮಲ್ಲಿ ಸ್ಪೂರ್ತಿ ತುಂಬುವ ವ್ಯಕ್ತಿತ್ವ ಎಂದು ನುಡಿದರು. ಅರುಣ ಎನ್. ಹೆಗಡೆ… Continue Reading →
ಶ್ರೀ ರಘೂತ್ತಮ ಮಠ ಕೆಕ್ಕಾರು : 16.08.2014, ಶನಿವಾರ ವಿನಾಯಕ ಭಟ್ಟ ಓಡ್ಲಮನೆ ಇವರು ಬರೆದ ಮಹರ್ಷಿ ಮಾರ್ಕಂಡೇಯ ಕೃತಿ ಲೋಕಾರ್ಪಣೆ ಮಾಡಿದ ಶ್ರೀಗಳು ಯಮನ ಪಾಶ-ಭಾವ ಪಾಶದ ನಡುವೆ ನಡೆದ ಪರೀಕ್ಷೆಯಲ್ಲಿ ಭಾವ ಪಾಶಕ್ಕೆ ಜಯ ದೊರಕಿಸಿದ್ದು ಮಾರ್ಕಂಡೇಯ. ಭಾವವಿದ್ದರೆ ಜೀವಕ್ಕೆ ಸಾವಿಲ್ಲ ಎಂಬ ಸಂದೇಶವನ್ನ ಈ ಕೃತಿ ನೀಡುತ್ತದೆ. ಶಿವ ಭಾವವನ್ನು ಈ… Continue Reading →
ಬ್ರಹ್ಮೈಕ್ಯ ಪರಮಪೂಜ್ಯಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ“ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ ಭಾರತೀ ಸನಾತನ… Continue Reading →
ಶ್ರೀ ರಘೂತ್ತಮ ಮಠ ಕೆಕ್ಕಾರು : 15.08.2014, ಶುಕ್ರವಾರ ಡಾ|| ಪಾದೇಕಲ್ಲು ವಿಷ್ಣು ಭಟ್ರವರು ಬರೆದ ಶ್ರೀಕುಮಾರಿಲಭಟ್ಟರು ಕೃತಿಯನ್ನು ಶ್ರೀಗಳು ಲೋಕಾರ್ಪಣೆಗೊಳಿಸಿದರು. ಶಿವರಾಜ್ ಸುಬ್ರಾಯ ಭಟ್ಟ, ಕೋಣಾರೆ ಹಾಗೂ ನಾಗರಾಜ ಗಜಾನನ ಭಟ್ಟ, ಭಡ್ತಿ ಪ್ರಾಯೋಜಕತ್ವ ವಹಿಸಿದ್ದರು. ಶ್ರೀಗಳವರ ಲೇಖನಾಮೃತದ ಕಿರು ಹೊತ್ತಗೆ ಮಡಿಲ ಮಮತೆಗೆ ಮುಡಿ ಸಮರ್ಪಿತವನ್ನು ಉ.ಕ. ಜಿಲ್ಲಾ ಪಂಚಾಯತ ಸದಸ್ಯ ಪ್ರದೀಪ… Continue Reading →
ಶ್ರೀ ರಘೂತ್ತಮ ಮಠ ಕೆಕ್ಕಾರು : 14.08.2014, ಗುರುವಾರ ವಿದ್ವಾನ್ ಗಜಾನನ ಭಟ್ಟ ರೇವಣಕಟ್ಟೆ ಲೇಖಕರ ಭಾವವನ್ನು ಅಭಿವ್ಯಕ್ತಗೊಳಿಸಿದರು. ಪ್ರಾಯೋಜಕರಾದ ಗೇರಸೊಪ್ಪಾದ ಶ್ರೀ ಮುಖ್ಯಪ್ರಾಣ ದೇವಸ್ಥಾನದ ಪ್ರಧಾನ ಅರ್ಚಕ ಚಂದ್ರಶೇಖರ ಭಟ್ಟ ಸೂರಾಲು ಶ್ರೀಗಳಿಂದ ಅನುಗ್ರಹ ಪಡೆದರು. ಇದೇ ಸಂದರ್ಭದಲ್ಲಿ ಮಾತೃ ಸಮಾವೇಶದ ಧ್ವನಿಮುದ್ರಿಕೆಯನ್ನು ಮೈಸೂರಿನ ಪ್ರಸಿದ್ಧ ವಕೀಲರಾದ ಒಡಿಯೂರು ಶಾಮ ಭಟ್ಟ ಲೋಕಾರ್ಪಣೆಗೊಳಿಸಿದರು. ಮಂಗಳೂರು… Continue Reading →
ಶ್ರೀ ರಘೂತ್ತಮ ಮಠ ಕೆಕ್ಕಾರು : 13.08.2014, ಬುಧವಾರ ಲೋಹಿತ್ ಶರ್ಮಾರವರು ರಚಿಸಿದ ಶ್ರೀ ಭಾರತೀ ಪ್ರಕಾಶನದ ಗುರುಗ್ರಂಥ ಮಾಲಿಕೆಯ ’ಸಂತಗೋರಕ್ಷನಾಥ’ ಎಂಬ ೩೩ನೇ ಕೃತಿಯನ್ನು ಶ್ರೀಗಳು ಲೋಕಾರ್ಪಣೆಗೊಳಿಸಿದರು. ಪ್ರಾಯೋಜಕತ್ವ ವಹಿಸಿದ ಹೊಸಾಕುಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕನ ಅಧ್ಯಕ್ಷ ಪರಮೇಶ್ವರ ಹೆಗಡೆ ಶ್ರೀಗಳಿಂದ ಅನುಗ್ರಹ ಪಡೆದರು. ಧರ್ಮಭಾರತೀ ಅಂಕಣ ಬರಹ ’ಚುರುಕು- ಚಾವಡಿ’ ಕೃತಿಯನ್ನು… Continue Reading →