Page 95 of 292

06- ಅಗಸ್ಟ್-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 06.08.2014, ಬುಧವಾರ ಶ್ರೀಸುರೇಶ್ವರಾಚಾರ್ಯ ಕೃತಿಯನ್ನು ಶ್ರೀಗಳವರು ಲೋಕಾರ್ಪಣೆಗೊಳಿಸಿದರು. ಲೇಖಕ ಎಸ್. ಜಿ. ಭಟ್ಟ, ಕಬ್ಬಿನಗದ್ದೆ ಲೇಖಕರ ನುಡಿಗಳನ್ನಾಡಿದರು. ಶ್ರೀ ಸುಬ್ರಾಯ ರಾಮಚಂದ್ರ ಹೆಗಡೆ ಮಾನ್ಯ ಅಪ್ಸರಕೊಂಡ ವಲಯ ಇವರು ಪ್ರಾಯೋಜಕತ್ವ ವಹಿಸಿದ್ದರು. ಲಲಿತಾ ಭಟ್ಟ ಸಿದ್ದಾಪುರ ರವರು ಬರೆದ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳು ಕೃತಿಯನ್ನು ಖಾರ್ವಿ… Continue Reading →

ಶ್ರೀಮಠದ ವಿರುದ್ಧ ಹಾಕಿದ ಪಿ ಐ ಎಲ್ ವಜಾ – ಮಾಧ್ಯಮ ವರದಿಗಳು

Facebook Comments Box

05- ಅಗಸ್ಟ್-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 05.08.2014, ಮಂಗಳವಾರ ವಿದ್ವಾನ್ ಅನಂತ ಶರ್ಮಾ ಭುವನಗಿರಿ ಅವರು ಬರೆದ ಶ್ರೀ ಶಂಕರಾಚಾರ್ಯ ಕೃತಿಯನ್ನು ಶ್ರೀಗಳು ಬಿಡುಗಡೆಗೊಳಿಸಿದರು. ವಿ. ಜಿ. ಹೆಗಡೆ ಮುಡಾರೆ ಕೃತಿ ಬಿಡುಗಡೆ ಪ್ರಾಯೋಜಕತ್ವ ವಹಿಸಿದ್ದರು. ’ರಾಮರಕ್ಷಾ ಸ್ತೋತ್ರ’ ಕಿರು ಹೊತ್ತಗೆಯನ್ನು ನಾಗರಾಜ ದೀಕ್ಷಿತ ಬಿಡುಗಡೆಗೊಳಿಸಿದರು. ದಿನೇಶ ಪೈ ಪೆರ್ಲ ಶ್ರೀಗಳ ಅನುಗ್ರಹ ಪಡೆದರು. ಎಲ್…. Continue Reading →

04- ಅಗಸ್ಟ್-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 04.08.2014, ಸೋಮವಾರ ಇಂದಿನ ಸರ್ವಸೇವೆಯನ್ನು ಸಿದ್ದಾಪುರ ಮಂಡಲದ ದೊಡ್ಮನೆ, ಚಪ್ಪರಮನೆ, ಇಟಗಿ ವಲಯದವರು ನೆರವೇರಿಸಿದರು. ಕೆಕ್ಕಾರಿನ ದೇಶಭಂಡಾರಿ ಸಮಾಜದವರು ಆಂಜನೇಯನಿಗೆ ಕಲ್ಪೋಕ್ತಪೂಜೆ ರಘೂತ್ತಮ ಮಠದಲ್ಲಿ ವಿಶೇಷಪೂಜೆ ಸಲ್ಲಿಸಿದರು. ಸುಬ್ರಹ್ಮಣ್ಯ ಹರಿಹರ ಹೆಗಡೆ, ಹೆರವಟ್ಟಾ ಗಾಯತ್ರಿ ಹವನದ ಪ್ರಾಯೋಜಕತ್ವ ವಹಿಸಿದ್ದರು. ಹೆಗಡೆ ವಲಯದ ಗೋದಾವರಿ ಪ್ರಕಾಶ ಹೆಗಡೆ ಅನ್ನಪೂರ್ಣೆಶ್ವರೀ ಯಾಗದ… Continue Reading →

03- ಅಗಸ್ಟ್-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 03.08.2014,ರವಿವಾರ ಇಂದಿನ ಸರ್ವಸೇವೆಯನ್ನು ಬೆಂಗಳೂರು ಮಂಡಲದ ಜಯಪ್ರಕಾಶ ವಲಯ, ಸರ್ವಧಾರಿ ವಲಯ, ಬನಶಂಕರಿ ವಲಯ ಮತ್ತು ಕೋರಮಂಗಲ ವಲಯಗಳು ನೆರವೇರಿಸಿದರು. ಶ್ರೀ ಭಾರತೀ ಪ್ರಕಾಶನದ ಗುರುಗ್ರಂಥ ಮಾಲಿಕೆಯ 23 ನೇ ಕೃತಿ ‘ಶ್ರೀಕೃಷ್ಣಚೈತನ್ಯ’.ಗಮಕಿ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ಟರವರು ಬರೆದ ಈ ಕೃತಿಯನ್ನು ರಾಘವೇಶ್ವರ ಶ್ರೀಗಳು ಬಿಡುಗಡೆಗೊಳಿಸಿದರು. ಈಶ್ವರ ಗಣೇಶ… Continue Reading →

02- ಅಗಸ್ಟ್-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 02.08.2014,ಶನಿವಾರ ಇಂದಿನ ಸರ್ವಸೇವೆಯನ್ನು ಬೆಂಗಳೂರು ಮಂಡಲದ ಯಲಹಂಕ, ಸರ್ವಜ್ಞ ಹಾಗೂ ರಾಜಾಮಲ್ಲೇಶ್ವರ ವಲಯಗಳು ನಡೆಸಿದವು. ಅಖಿಲ ಹವ್ಯಕ ಮಹಾಸಭಾವು ಪೂರ್ಣಪ್ರಮಾಣದಲ್ಲಿ ಭಾಗಿಯಾಗಿತ್ತು. ಶ್ರೀ ಭಾರತೀ ಪ್ರಕಾಶನದ ಗುರುಗ್ರಂಥ ಮಾಲಿಕೆಯ 22 ನೇ ಕೃತಿ ‘ಶ್ರೀ ಚರಕಾಚಾರ್ಯ’. ಡಾ|| ಸೀತಾರಾಮ ಪ್ರಸಾದರವರು ಬರೆದ ಈ ಕೃತಿಯನ್ನು ಶ್ರೀಗಳವರು ಲೋಕಾರ್ಪಣೆಗೊಳಿಸಿದರು. ಪ್ರಾಯೋಜಕತ್ವವನ್ನು… Continue Reading →

ಶ್ರದ್ಧಾಸುಮ 18: “ಬ್ರಹೈಕ್ಯ ಪೂಜ್ಯಗುರುವರ್ಯರು”- ವಿದ್ವಾನ್ ವಿ. ಜಿ. ಹೆಗಡೆ, ಗುಡ್ಗೆ

ಬ್ರಹ್ಮೈಕ್ಯ ಪರಮಪೂಜ್ಯಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ“ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ ಭಾರತೀ ಸನಾತನ… Continue Reading →

1- ಅಗಸ್ಟ್-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 01.08.2014,ಶುಕ್ರವಾರ ಇಂದು¸ ಜಿ. ವಿ. ಹೆಗಡೆ ಕಾನ್ಮೊಲೆ ಕುಟುಂಬದವರು ಗುರುಭಿಕ್ಷಾಂಗ ಪಾದಪೂಜೆ ಸೇವೆ ನಡೆಸಿದರು. ಶ್ರೀ ಭಾರತೀ ಪ್ರಕಾಶನದ ಗುರುಗ್ರಂಥ ಮಾಲಿಕೆಯ 21 ನೇ ಕೃತಿಯಾದ ‘ಶ್ರೀ ರಾಮಕೃಷ್ಣ ಪರಮಹಂಸ’, ಶಾಂತಿವೃತಾನಂದರವರು ಬರೆದ ಕೃತಿಯನ್ನು ಶ್ರೀಗಳವರು ಲೋಕಾರ್ಪಣೆಗೊಳಿಸಿದರು. ಪ್ರಾಯೋಜಕತ್ವವನ್ನು ಡಿ. ಜಿ ಭಟ್ಟ ಸೂರಿ ವಹಿಸಿದ್ದರು. ಶ್ರೀ ಭಾರತೀ… Continue Reading →

31- ಜುಲೈ-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ವ್ಯಕ್ತಿಯ ಬದುಕಿನ ಆನಂದಕ್ಕೆ ಆಹಾರ ಕಾರಣವಾಗಬೇಕು ಆದರೆ ಇಂದು ಅದು ಬದುಕಿನ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ ಎಂದು ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು.

30- ಜುಲೈ-2014: ಕೆಕ್ಕಾರು ಜಯ ಚಾತುರ್ಮಾಸ್ಯ ವರದಿ.

ಶ್ರೀ ರಘೂತ್ತಮ ಮಠ ಕೆಕ್ಕಾರು : 30.07.2014,ಬುಧವಾರ ಇಂದು¸ ಸಾಗರ ಮಂಡಲದ ಉಳವಿ, ಕ್ಯಾಸನೂರು, ಕೆಳದಿ, ಇಕ್ಕೇರಿ ವಲಯಗಳ ಗುರುಭಿಕ್ಷಾಂಗ ಪಾದಪೂಜೆ ಸೇವೆ ನಡೆಯಿತು. ಶ್ರೀ ಮಠದ ದಂತ ಸಿಂಹಾಸನ ನಿರ್ಮಿಸಿದ ಅಮರ ಶಿಲ್ಪಿ ಹುಟ್ಟಿದ ಸಮಾಜ ಗುಡಿಗಾರ ಸಮಾಜದ ಬಾಂಧವರು ಶ್ರೀಗಳಿಂದ ಆಶೀರ್ವಾದ ಪಡೆದರು. ಶ್ರೀ ಭಾರತೀ ಪ್ರಕಾಶನದ ಗುರುಗ್ರಂಥ ಮಾಲಿಕೆಯ 19 ನೇ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑