ಬೆಳಗ್ಗೆ 8-45 ರಿಂದ 9-45 ಪ್ರಾತಃ ಪೂಜಾ, ಬೆಳಿಗ್ಗೆ 10 ರಿಂದ 11 ಮಂಡ್ಯದಲ್ಲಿ ವಿಶ್ವಮಂಗಳ ಗೌ ಗ್ರಾಮ ಯಾತ್ರಾ ಸಭೆ ಯಲ್ಲಿ ಸಾನಿಧ್ಯ , ಮಧ್ಯಾಹ್ನ 1.30 ರಿಂದ 2.30 ಪೂಜಾ , ಮಧ್ಯಾಹ್ನ 3.30 ರಿಂದ 4.15 ರಾಮನಗರದ ವಿಶ್ವಮಂಗಳ ಗೌ ಗ್ರಾಮ ಯಾತ್ರಾ ಸಭೆ ಯಲ್ಲಿ ಸಾನಿಧ್ಯ , ಸಂಜೆ 7.30… Continue Reading →
ಬೆಳಗ್ಗೆ 8.30 ಕ್ಕೆ ಮೈಸೂರಿಗೆ ತಲುಪುವುದು, ಬೆಳಗ್ಗೆ 9.30 ರಿಂದ 11.30 ಪ್ರಾತಃ ಪೂಜೆ ಮತ್ತು ಭಿಕ್ಷೆ, (ಡಾ ಟಿ ಎನ್ ಸತ್ಯೇಂದ್ರ ರವರ ಮನೆಯಲ್ಲಿ) ಮಧ್ಯಾಹ್ನ 12.30 ರಿಂದ 2 ರ ವರೆಗೆ ಸಾಯಿ ಸರಸ್ವತಿ ವಿದ್ಯಾಕೇಂದ್ರ ಬೂಗಡಿ ಯಲ್ಲಿ ಭೂಮಿ ಪೂಜಾ ಕಾರ್ಯಕ್ರಮ ಹಾಗೂ ಪಾದಪೂಜಾ ಮಂಗಳಾರತಿ ಅಪರಾಹ್ನ 3 ರಿಂದ 4.30… Continue Reading →
“ಹರೇ ರಾಮ ” ಶ್ರೀ ಸಂಸ್ಥಾನ ಗೋಕರ್ಣ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳವರ ಇಂದಿನ ದಿನಚರಿ: ಬೆಳಗ್ಗೆ 09.30ಕ್ಕೆ ಶ್ರೀ ರಾಮಾರ್ಚನೆ ಅಭಿಜಿನ್ ಮುಹೂರ್ತದಲ್ಲಿ ಶ್ರೀಗಳ ಅಮೃತ ಹಸ್ತದಿಂದ ಮಾಲೂರಿನ ಗೋ ಶಾಲೆ ಲೋಕಾರ್ಪಣೆ. ತದಂತರ ಶ್ರೀಗಳಿಂದ ಗೋವುಗಳ ದರ್ಶನ. ಸಾರ್ವಜನಿಕರಿಗೆ ಮಂತ್ರಾಕ್ಷತೆ. ಅಪರಾಹ್ನ ಶ್ರೀ ರಾಮಾರ್ಚನೆ. ತದನಂತರ ರೈಲಿನ ಮೂಲಕ ಹುಬಳ್ಳಿಗೆ ಪ್ರಯಾಣ…. Continue Reading →
ಶ್ರೀ ಸಂಸ್ಥಾನ ಗೋಕರ್ಣ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳವರ ಇಂದಿನ ದಿನಚರಿ: ದಿನಚರಿ: ಮುಂಜಾನೆ ೫ಕ್ಕೆ ಬೆಂಗಳೂರು ಶ್ರೀ ರಾಮಾಶ್ರಮಕ್ಕೆ ಆಗಮನ ಬೆಳಗ್ಗೆ 10ಕ್ಕೆ ಶ್ರೀ ರಾಮಾರ್ಚನೆ ಶ್ರೀರಾಮ ಪಟ್ಟಾಭಿಷೇಕದಲ್ಲಿ ದಿವ್ಯ ಸಾನ್ನಿಧ್ಯ ಸಾರ್ವಜನಿಕ ಮಂತ್ರಾಕ್ಷತೆ ಅಪರಾಹ್ನ ಶ್ರೀ ರಾಮಾರ್ಚನೆ ಶ್ರೀ ರಾಮತಾರಕ ಹವನದ ಪೂರ್ಣಾಹುತಿಯಲ್ಲಿ ದಿವ್ಯಸಾನ್ನಿಧ್ಯ ಸಂಜೆ ೫ಕ್ಕೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ… Continue Reading →
ಶ್ರೀರಾಮಾರ್ಚನೆ: ಕೆಕ್ಕಾರಿನ ವಿದ್ಯಾರಣ್ಯ ಪಾಠಶಾಲೆಯಲ್ಲಿ.. ಶ್ರೀಭಿಕ್ಷೆ: ಶ್ರೀ ಜಯರಾಮ ಶಾನುಬೋಗರ ಸುಪುತ್ರ ನ್ಯಾಯವಾದಿ ಶ್ರೀಕಾಂತ ಭಟ್ಟರ ಕುಟುಂಬದಿಂದ.. ಎಂ,ಕೆ,ಹೆಗಡೆ..ಮಂಜುನಾಥ,ಸುವರ್ಣಗದ್ದೆ..ಇಡಗುಂಜಿಯ ಜಿ,ಜಿ,ಸಭಾಹಿತರು..ಕಟ್ಟೆ,ಪರಮೇಶ್ವರ ಭಟ್ಟರು ಮೊದಲಾದವರಿಂದ ದರ್ಶನ.. ಕಡತೊಕೆಯ ಸ್ವಯಂಭೂ ದೇವಸ್ಥಾನಕ್ಕೆ ಪ್ರಯಾಣ.. ಶ್ರೀಕಾಂತ ಭಟ್ಟರ ವತಿಯಿಂದ ನಡೆಸಲ್ಪಟ್ಟ ಸಹಸ್ರ-ಮೋದಕ-ಹವನ,ಮಹಾರುದ್ರ-ಹವನ, ೩ ವೇದಗಳ ಪಾರಾಯಣ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾನ್ನಿಧ್ಯ.. ಸ್ವಯಂಭೂ ದೇವಳದ ಪ್ರಮುಖರೊಂದಿಗೆ ಜೀರ್ಣೋದ್ಧಾರ-ಚಿಂತನೆ.. ಆಶೀರ್ವಚನ.. ಸೇರಿದ… Continue Reading →