Jagadguru Shankaracharya MahaSamsthanam -
Sri Samsthana Gokarna;
Sri Ramachandrapura Matha
ಸೆ. 21, 2020ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲೇ ‘ಸಂಪೂರ್ಣ ಗೋಹತ್ಯಾ ನಿಷೇಧ ಮತ್ತು ಭಾರತೀಯ ಗೋತಳಿಗಳ ಸಂರಕ್ಷಣೆ-ಸಂವರ್ಧನೆಗೆ ಅನುವು ಮಾಡಿಕೊಡುವ ಮಸೂದೆ’ಯನ್ನು ಅಂಗೀಕರಿಸಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶ್ರೀರಾಮಚಂದ್ರಾಪುರದ ಭಾರತೀಯ ಗೋಪರಿವಾರ ವತಿಯಿಂದ ಅಭಯಾಕ್ಷರ ಅಭಿಯಾನದಡಿ ಒಂದು ಕೋಟಿಗೂ ಅಧಿಕ ಮಂದಿಯ ಪ್ರತ್ಯೇಕ ಹಕ್ಕೊತ್ತಾಯ… Continue Reading →
© 2021 HareRaama.in : Official homepage of Sri Sri Raghaveshwara Bharati Mahaswamiji, All Rights Reserved.