ಮಾಣಿ, ನವೆಂಬರ್ 05, 2009: ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಯಕ್ಷಗಾನ ಮೇಳವಾದ ಶ್ರೀ ರಾಮಚಂದ್ರ ಕೃಪಾಪೋಷಿತ ಯಕ್ಷಗಾನ ಮಂಡಳಿಯು ತನ್ನ 2009 ನೇ ವರ್ಷದ ತಿರುಗಾಟವನ್ನು ಇಂದು ಬಂಟ್ವಾಳ ಮಾಣಿ – ಪೆರಾಜೆಯ ಶ್ರೀಮಠದಲ್ಲಿ, ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ಸಾಂಪ್ರದಾಯಿಕವಾಗಿ ಆರಂಭಿಸಿತು. ಶ್ರೀ ಶ್ರೀಗಳು ಶ್ರೀರಾಮದೇವರ… Continue Reading →