Tag ಭಾರತೀ

Layoff – is destiny directing Indians to head home..!?

“Use when you please; trash when you are tired!”   It is not non-duality or duality or such other philosophy; it not Bhagavadgita, Quran or Bible; what rules the world today is this wretched culture of use & throw! There… Continue Reading →

Rushyashrunga Rainbow before Rama Rain…

A minister should be well versed with the happenings within the country; happenings outside the country too. That was how Dasharatha’s ministers were. Here’s what Maharshi Valmiki had to say about them: तेषामविदितं किञ्चित् स्वेषु नास्ति परेषु वा। क्रियमाणं कृतं… Continue Reading →

ಗೋವಾಣಿ : Cow Story 12 : ಶ್ರೀಶ್ರೀ ಸಂದರ್ಶನ – ಗೋಪೂಜೆ ಎಂದರೆ…

ದೀಪಾವಳಿ ಹಬ್ಬ ಬಂದಾಗ ಸಹಜವಾಗಿ ಪಟಾಕಿ ಹೇಗೆ ನೆನಪಾಗುವುದೋ ಹಾಗೆಯೇ ಗೋಪೂಜೆಯೂ ನೆನಪಾಗುತ್ತದೆ. ಈಗಿನ ಸಂದರ್ಭ ಹೇಗಿದೆ ಎಂದರೆ, ಪೂಜೆ ಪುನಸ್ಕಾರಗಳನ್ನು ಮೂಢನಂಬಿಕೆ ಎನ್ನುವ ಜನರ ನಡುವೆ ನಾವಿದ್ದೇವೆ. ನಿಜವಾಗಿಯೂ ಗೋಪೂಜೆ ಎಂದರೇನು ಎಂಬುದನ್ನು ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ವಿವರಿಸಿದ್ದಾರೆ ಈ ಸಲದ ಕೌಸ್ಟೋರಿಯಲ್ಲಿ ವಿವರಿಸಿದ್ದಾರೆ.. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in )   ಗೋಪೂಜೆ… Continue Reading →

ಗೋವಾಣಿ : Cow Story 8 : ಶ್ರೀಶ್ರೀ ಸಂದರ್ಶನ – ‘ಗೋ’ರಕ್ಷಕ-ಸಂರಕ್ಷಣೆಗೆ ಸೂಕ್ತ ನಿಯಮ-ಕಾನೂನು ಅವಶ್ಯ

ಗೋ ಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರ ಇಂದು ಸುದ್ದಿಯ ಕೇಂದ್ರಬಿಂದು. ಗೋರಕ್ಷಕರ ಹೆಸರಿನಲ್ಲಿ ದುಷ್ಕರ್ಮಿಗಳು ನಡೆಸುತ್ತಿರುವ ದುಷ್ಕ್ರತ್ಯಗಳಿಂದಾಗಿ ನೈಜ ಗೋರಕ್ಷಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಗೋಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರದಲ್ಲಿ ಸೂಕ್ತ ನಿಯಮ ಕಾನೂನು ರಚನೆಯಾಗಬೇಕಾಗದ್ದು ಇಂದಿನ ಅವಶ್ಯ ಎನ್ನುತ್ತಾರೆ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ‘ಗೋ’ರಕ್ಷಕ-ಸಂರಕ್ಷಣೆಗೆ ಸೂಕ್ತ ನಿಯಮ-ಕಾನೂನು ಅವಶ್ಯ 1…. Continue Reading →

ಗೋವಾಣಿ : Cow Story 7 : ಶ್ರೀಶ್ರೀ ಸಂದರ್ಶನ – ದೇಶ ಸಂರಕ್ಷಣೆಯಷ್ಟೇ ಮುಖ್ಯ ಗೋಸಂರಕ್ಷಣೆ

ದೇಶಿಯತೆಯ ಬುನಾದಿ ಇದ್ದರಷ್ಟೆ ದೇಶಕ್ಕೊಂದು ಗಟ್ಟಿ ಅಸ್ತಿತ್ವ. ದೇಶಿಯತೆಯಲ್ಲಿ ನಮ್ಮ ಸಂಸ್ಕೃತಿ, ಭಾಷೆ, ಆಚರಣೆ, ಪಾರಂಪರಿಕ ವ್ಯವಸ್ಥೆ ಎಲ್ಲವೂ ಬಂತು. ನಮ್ಮ ದೇಶದ ಮಟ್ಟಿಗೆ ಹೇಳುವುದಾದರೆ ನಮ್ಮದು ಗೋಕೇಂದ್ರಿತ ಬದುಕಿನ ವ್ಯವಸ್ಥೆಯಾಗಿತ್ತು. ಆದರೆ ಕಾಲಕ್ರಮೇಣ ನಶಿಸಿಹೋದ ಈ ವ್ಯವಸ್ಥೆಯ ಪುನರುತ್ಥಾನಕ್ಕೆ ಇದು ಸಕಾಲ. ದೇಶೀ ಗೋಸಂರಕ್ಷಣೆ ಗೊಂದಲವಿಲ್ಲದೆ ನಡೆಯಬೇಕಾದ ಕಾರ್ಯ ಎಂಬುದನ್ನು ವಿವರಿಸಿದ್ದಾರೆ  ಜಗದ್ಗುರು ಶಂಕರಾಚಾರ್ಯ  ಶ್ರೀಶ್ರೀರಾಘವೇಶ್ವರಭಾರತೀ… Continue Reading →

ಬಂಗಾರದ ರಾಜ್ಯವಾದರೇನು, ಭವಿಷ್ಯ ಬೇಡವೇ!?

ಯಾವುದಕ್ಕೂ ಸಮಯ ಬರಬೇಕಲ್ಲವೇ? ಅದೊಂದು ದಿನ ಇದ್ದಕ್ಕಿದ್ದಂತೆ ದಶರಥನ ಹೃದಯದಲ್ಲೊಂದು ಸ್ಫುರಣೆ! ಪುತ್ರಪ್ರಾಪ್ತಿಯ ಪ್ರೇರಣೆ! ಕಾರ್ಗತ್ತಲಿನಲ್ಲಿ ಅನಂತ ದೂರ ನಡೆದ ಬಳಿಕ, ದೂರದಲ್ಲೆಲ್ಲೋ ಬೆಳಕಿನ ಸೆಲೆಯ ಸುಳಿವು!
ಅಶ್ವಮೇಧದ ಯಜ್ಞಾಗ್ನಿಯ ಪ್ರಭೆಯೇ ತನ್ನ ಬಾಳ ಬೆಳಕಿನ ಶುಭಾಗಮನದ ದ್ವಾರವೆಂಬ ಹೊಳಹು! Read More >>

ದಕ್ಷಿಣಕನ್ನಡದ ಪುರೋಹಿತರಿಂದ ಗುರುಭಿಕ್ಷಾ ಸೇವೆ: 16-02-2016

ದಕ್ಷಿಣಕನ್ನಡದ ಪುರೋಹಿತರಿಂದ ಗುರುಭಿಕ್ಷಾ ಸೇವೆ : 16-02-2016 ದಕ್ಷಿಣ ಕನ್ನಡ/ಮಂಗಳೂರು ಹೋಬಳಿಯ ಪುರೋಹಿತರು ಸಂಘಟಿತರಾಗಿ ಶ್ರೀರಾಮಾಶ್ರಮದ ಪುಣ್ಯ ಪರಿಸರದಲ್ಲಿ ಗುರುಭಿಕ್ಷಾ ಸೇವೆಯನ್ನು ನೆರವೇರಿಸಿ, ಗುರುಕೃಪಾ ಭಾಜನರಾದರು.

ಸೂರ್ಯನಂಥಾ ವಂಶ..!

“ಕಾರಣಗುಣಗಳು ಕಾರ್ಯಗಳಲ್ಲಿ ಕಾಣಿಸಿಕೊಳ್ಳುವುದು ನಿಸರ್ಗ ನಿಯಮ”..
ನೂಲಿನ ಬಣ್ಣ ಬಟ್ಟೆಯಲ್ಲಿ, ಬೀಜದ ಗುಣ ವೃಕ್ಷದಲ್ಲಿ, ತಾಯಿಯ ಸ್ವಭಾವ ಮಕ್ಕಳಲ್ಲಿ ಸಂಕ್ರಮಿಸುವುದು ಲೋಕದಲ್ಲಿ ನಿತ್ಯದರ್ಶನದ ವಿಷಯ…
ಅಂತೆಯೇ ಕಾರಣಪುರುಷನಾದ ಸೂರ್ಯದೇವನ ಗುಣಗಳೆಲ್ಲವೂ ಸೂರ್ಯವಂಶದ ರಾಜರುಗಳಲ್ಲಿ ಸೂರ್ಯನಷ್ಟೇ ಸ್ಪಷ್ಟವಾಗಿ ಗೋಚರಿಸಿದವು..

ಸೂರ್ಯನು ದಿವಿಯ ಮಧ್ಯದಲ್ಲಿ ನಿಂತು ಭುವಿಯನ್ನು ಬೆಳಗಿದರೆ, ಸೂರ್ಯವಂಶೀಯರು ಭುವಿಯ ಮಧ್ಯದಲ್ಲಿ ನಿಂತು ಜೀವರಾಶಿಗಳ ಜೀವನವನ್ನೇ ಬೆಳಗಿದರು..!
ಸೂರ್ಯನು ಕತ್ತಲೆಯ ವೈರಿಯಾದರೆ..
ಸೂರ್ಯವಂಶೀಯರು ಕೆಡುಕಿನ ವೈರಿಗಳು..

ಆಶೀರ್ವಚನ – ಅಶೋಕೆ (25-ಜುಲೈ-2010)

25-ಜುಲೈ-2010 ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ಆಶೀರ್ವಚನ Audio: Download: Link

11-07-2010ದಿನಚರಿ

||ಹರೇ ರಾಮ||
ಬೆಳ್ಳೀಗ್ಗೆ.೦೯.೦೦ ರಿ೦ದ ೧೧.೩೦ ರ ವರೆಗೆ ಶ್ರೀ ರಾಮದೇವರ ಪೂಜೆ .ಶ್ರೀ ಗುರು ಬಿಕ್ಷಾ.
ಮಧ್ಯಾನ.೧೨.೦೦ ರಿ೦ದ ೦೨.೨೦ ರ ವರೆಗೆ ಪಾದಪೂಜೆ ಮ೦ಗಳರತಿ ಬಿಕ್ಷಾ ಫಲಸಮರ್ಪಣೆ
ಮ೦ತ್ರಾಕ್ಷತೆ ಆನುಗ್ರಹ.

« Older posts

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑