Tag ಭಾರತೀ

11-12-2009 ರ ಕಾರ್ಯಕ್ರಮಗಳು..

ಶ್ರೀಗಳು ಪ್ರಾತಃ ಪೂಜೆಯನ್ನು ಪಂಢರಾಪುರದ ಸಂಜಯ್ ಆನಂದ್ ತಾಠೆ ರವರ ಮನೆಯಲ್ಲಿ ನೆರವೇರಿಸಿದರು.. ಅಲ್ಲಿಂದ ವಿಠೋಬ ಮತ್ತು ರುಕ್ಮಿಣಿಯರ ದರ್ಶನ ಪಡೆದರು.. ಅಪರಾಹ್ನ ಪಲ್ಟನ್( ಮಹಾರಾಷ್ಟ್ರ) ದಲ್ಲಿ ನಡೆದ ವಿಶ್ವಮಂಗಲ ಗೋ ಗ್ರಾಮ ಯಾತ್ರಾ ಕಾರ್ಯಕ್ರಮ ದಲ್ಲಿ ದಿವ್ಯ ಸಾನಿಧ್ಯವನ್ನಿತ್ತು ಮಾರ್ಗದರ್ಶನ ನೀಡಿದರು.. ಕಾರ್ಯಕ್ರಮದಲ್ಲಿ ಸ್ವಾಮೀ ಧಾರೇಶ್ವರ ಮಹಾರಾಜ್ ಮುಂತಾದವರು ಭಾಗವಹಿಸಿದ್ದರು.. ನಾವು ಶಂಕರಾಚಾರ್ಯರಾಗಿ ಇಲ್ಲಿಗೆ… Continue Reading →

ಆಧ್ಯಾತ್ಮಕ್ಕಿಂತ ದೊಡ್ಡ ವ್ಯಾಪಾರವುಂಟೇ?

ಬಂಡವಾಳ ಚಿಕ್ಕದು, ಲಾಭ ದೊಡ್ಡದು.
ಇದು ತಾನೇ ಆದರ್ಶ ವ್ಯಾಪಾರ?
ಅಧ್ಯಾತ್ಮವೇನೂ ಇದಕ್ಕೆ ಹೊರತಲ್ಲ. ಹಾಗೆ ನೋಡಿದರೆ, ವ್ಯಾಪಾರದ ವ್ಯಾಖ್ಯಾನ ಚೆನ್ನಾಗಿ ಹೊಂದಿಕೊಳ್ಳುವುದು ಅಧ್ಯಾತ್ಮಕ್ಕೇ ಸರಿ..!
ನಂಬಲಸಾಧ್ಯವೆನಿಸುತ್ತದೆಯೇ?
ನಂಬಲೇಬೇಕಾದ ಬದುಕಿನ ಪರಮಸತ್ಯವಿದು..

ಬೋಗಾದಿಯಲ್ಲಿ ನಡೆದ ಶಿಲಾನ್ಯಾಸ ಕಾರ್ಯಕ್ರಮ..

ಶ್ರೀ ಸ್ವಾಮೀಜಿಗಳ ಉಪಸ್ಥಿತಿಯ ಮುಂಬಯಿ ಕಾರ್ಯಕ್ರಮದ ವರದಿ : ಉದಯವಾಣಿ: 29 ಅಕ್ಟೋಬರ್-2009

29 ಅಕ್ಟೋಬರ್, 2009 : ಶ್ರೀ ಸ್ವಾಮೀಜಿಗಳ ಉಪಸ್ಥಿತಿಯ ಮುಂಬಯಿ ಕಾರ್ಯಕ್ರಮದ ವರದಿ ಉದಯವಾಣಿಯ  ಮಹಾರಾಷ್ಟ್ರ ವಾರ್ತೆಗಳು  ಸಂಚಿಕೆಯಲ್ಲಿ: ಪತ್ರಿಕೆಯ ಪ್ರತಿಯನ್ನು ಡೌನ್-ಲೋಡ್ ಮಾಡಲು ಇಲ್ಲಿ ಕ್ಲಿಕ್ಕಿಸಿ

ದಿನದ ಮುಖ್ಯಾಂಶಗಳು : ಅಕ್ಟೋಬರ್ ೨೫, ೨೦೦೯

ಅಕ್ಟೋಬರ್ ೨೫, ೨೦೦೯: ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳ ಇಂದಿನ ಪ್ರವಾಸದ ಮುಖ್ಯಾಂಶಗಳು: ಪ್ರವಾಹಪೀಡಿತ ಪ್ರದೇಶಗಳಿಗೆ ಶ್ರೀಗಳವರ ಭೇಟಿ ಸಂತ್ರಸ್ತರಿಗೆ ಅಭಯವಾಣಿ ೫೦೦೦ ಮನೆಗಳ ನಿರ್ಮಾಣದ ಗುರಿ ಗೋವು-ಮೇವುಗಳ ಪೂರೈಕೆ ಅಗತ್ಯವಿರುವಲ್ಲಿ ಗೋಶಾಲೆಗಳ ನಿರ್ಮಾಣ ಗೋಕರ್ಣದಲ್ಲಿ ಅಷ್ಟಬಂಧ -ಕೋಟಿರುದ್ರ ೧ ವರ್ಷ ಮುಂದಕ್ಕೆ ವಿಶ್ವಮಂಗಲ-ಗೋಗ್ರಾಮಯಾತ್ರೆಯ ಕರ್ನಾಟಕ-ಉತ್ತರಪ್ರಾಂತ ಸಭೆಯಲ್ಲಿ ಆಶೀರ್ವಚನ

Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑