ಅವನತಿಯ ಅಂಚಿನಲ್ಲಿ ಇರುವಂಥ ದೇಸಿ ಗೋತಳಿ ಸಂವರ್ಧನೆಗೆ ಕೃತ್ರಿಮ ಮಾರ್ಗ ಅನುಸರಿಸುವುದು ಸರಿಯಲ್ಲ. ಪ್ರಕೃತಿ ಸಹಜ ರೀತಿಯಲ್ಲಿ ಗೋ ತಳಿ ಸಂವರ್ಧನೆ ಆಗಬೇಕು. ಅಂತಹ ಗೋವಂಶ ವೃದ್ಧಿಗೆ ಸಹಜ ವಾತಾವರಣವನ್ನು ಒದಗಿಸುವ ಕೆಲಸವನ್ನು ಗೋಪ್ರೇಮಿಗಳು ಮಾಡಬೇಕು. ಈ ಕಾರ್ಯದಲ್ಲಿ ಗೋಪ್ರೇಮಿಗಳು ಮಾಡಬಹುದಾದುದೇನು? ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ವಿವರಿಸಿದ್ದಾರೆ ಈ ಸಲದ ಕೌ ಸ್ಟೋರಿಯಲ್ಲಿ… ಪ್ರಕಟಣೆ… Continue Reading →
ದೇಶೀ ಗೋತಳಿ ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) 1. ದೇಸಿ ತಳಿಗಿಂತ ವಿದೇಶಿ ತಳಿ ಹೆಚ್ಚು ಜನಪ್ರಿಯವಾಗಲು ಏನು ಕಾರಣ? ದೇಸಿ ತಳಿಗಳ ನಿರ್ವಹಣೆ ಕಷ್ಟ ಎಂಬ ಮಾತು ನಿಜವೇ? ದೇಸೀ ಗೋತಳಿಗಳ ನಿರ್ವಹಣೆ ಖಂಡಿತವಾಗಿಯೂ ಕಷ್ಟ ಅಲ್ಲ, ಅದು ಕಷ್ಟ ಪರಿಹಾರ ಮಾಡಲಿಕ್ಕೆ ಇರುವಂಥದ್ದು ವಿದೇಶೀ ತಳಿಗಳ ನಿರ್ವಹಣೆಗಿಂತಲೂ ಸುಲಭ ಮತ್ತು ಖಚು೯ ಕಡಿಮೆ ಇನ್ನು… Continue Reading →