ಓ ಅಮ್ಮನ ಮಗುವೇ………..!
ಪ್ರೀತಿಯ ಪರಾಕಾಷ್ಠೆಯಲ್ಲಿ ಪ್ರೀತಿ ಪಾತ್ರರೊಡನೆ ಒಂದೇ ಎಲೆಯಲ್ಲಿ ಊಟ ಮಾಡಿದ್ದಿರಬಹುದು,
ಆದರೆ ಎಂದಾದರೂ ಒಂದೇ ಬಾಯಲ್ಲಿ ಇಬ್ಬರು ಊಟ ಮಾಡಿದ್ದು೦ಟೇ..?
ನೆನಪಿಸಿಕೋ….
ಬದುಕಿನ ಪುಸ್ತಕದ ಪುಟಗಳನ್ನು ಒಮ್ಮೆ ಹಿಂದೆ ಹಿಂದೆ ತಿರುವಿ ಹಾಕು..
ಹಿಂದು ಹಿಂದಕ್ಕೆ..ಇನ್ನೂ ಹಿಂದಕ್ಕ .. ಶಿಶುತ್ವದವರೆಗೆ..!
ನೆನಪಿನ ವ್ಯಾಪ್ತಿ ಇರುವಷ್ಟು ದೂರವೂ ಹಿಂದಕ್ಕೆ ಹೋಗಿ ನೆನಪಿಸಿಕೋ..
ನೆನಪಾಗಲಿಲ್ಲವೇ..???
ಸರಿ ಬಿಡು, ಬದುಕಿನ ನೆನಪಿರುವ ಭಾಗದಲ್ಲಿರುವ ವಿಷಯವಲ್ಲ ಅದು..!
ಶ್ರೀಗಳು ಪ್ರಾತಃ ಪೂಜೆಯನ್ನು ಪಂಢರಾಪುರದ ಸಂಜಯ್ ಆನಂದ್ ತಾಠೆ ರವರ ಮನೆಯಲ್ಲಿ ನೆರವೇರಿಸಿದರು.. ಅಲ್ಲಿಂದ ವಿಠೋಬ ಮತ್ತು ರುಕ್ಮಿಣಿಯರ ದರ್ಶನ ಪಡೆದರು.. ಅಪರಾಹ್ನ ಪಲ್ಟನ್( ಮಹಾರಾಷ್ಟ್ರ) ದಲ್ಲಿ ನಡೆದ ವಿಶ್ವಮಂಗಲ ಗೋ ಗ್ರಾಮ ಯಾತ್ರಾ ಕಾರ್ಯಕ್ರಮ ದಲ್ಲಿ ದಿವ್ಯ ಸಾನಿಧ್ಯವನ್ನಿತ್ತು ಮಾರ್ಗದರ್ಶನ ನೀಡಿದರು.. ಕಾರ್ಯಕ್ರಮದಲ್ಲಿ ಸ್ವಾಮೀ ಧಾರೇಶ್ವರ ಮಹಾರಾಜ್ ಮುಂತಾದವರು ಭಾಗವಹಿಸಿದ್ದರು.. ನಾವು ಶಂಕರಾಚಾರ್ಯರಾಗಿ ಇಲ್ಲಿಗೆ… Continue Reading →