ದೇಶ-ದೇಶಗಳ ನಡುವೆ ದ್ವೇಷವು ಹೊತ್ತಿ, ಉರಿಯುತ್ತಿರುವ ಸನ್ನಿವೇಶದಲ್ಲಿ, ಸಮಯವಲ್ಲದ ಸಮಯದಲ್ಲಿ, ತಮ್ಮದಲ್ಲದ ದೇಶದಲ್ಲಿ, ಸಹಜವಲ್ಲದ ರೀತಿಯಲ್ಲಿ, ಯಾರೂ ಊಹಿಸಲೂ ಸಾಧ್ಯವಿಲ್ಲದಂತೆ ನಡೆದ ಅವರ ದೇಹಾಂತವು ದೇಶಕ್ಕಾದ ಅತಿ ದೊಡ್ಡ ಅನ್ಯಾಯ! ಭಾರತದ ಸರ್ವೋತ್ತಮ ಪ್ರಧಾನಿಯನ್ನು ದೇಶದ ವೈರಿಗಳು ಮತ್ತು ದೇಶದ್ರೋಹಿಗಳು ಸೇರಿ, ಸಂಚು ಹೂಡಿ, ಮುಗಿಸಿದರೇ ಎಂಬುದು ಇಂದಿಗೂ ದೇಶಭಕ್ತರೆಲ್ಲರ ಹೃದಯವನ್ನು ಕಾಡುವ-ಸುಡುವ ಪ್ರಶ್ನೆ. ಮುಂದೆ ಓದಿ >>