“Use when you please; trash when you are tired!” It is not non-duality or duality or such other philosophy; it not Bhagavadgita, Quran or Bible; what rules the world today is this wretched culture of use & throw! There… Continue Reading →
ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು- ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ,ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಅವರು ಇಂದು ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ “ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯಧನ ವಿತರಣಾ ಕಾರ್ಯಕ್ರಮ’ದಲ್ಲಿ ದಿವ್ಯಸಾನ್ನಿಧ್ಯ ವಹಿಸಿ… Continue Reading →
Watch: Samskruta Asheervachana by Sri Sri Raghaveshwara Bharati Maha Swamiji youtu.be/xNbOhroIjnI Sri Sri Raghaveshwara Bharati MahaSwamiji blessing with Video-Asheervachana for “Samskruta Vāgvarďhana Kāryāgāra” held at SriBharati Vidyapeetha, Mujungavu on 19-Jan-2016. Video Link: youtu.be/xNbOhroIjnI
ಬೇಕೇ ಈ ಕೆಲಸ ?
ನಿರಂತರ ಪರಿಭ್ರಮಣ..
ದಿನಕ್ಕೊಂದು ಊರು..
ಹೊತ್ತಿಗೊಂದು ಸೂರು..
ಹತ್ತಾರು ಬಗೆಯ ನೀರು..!
ನಿನ್ನೆ ಇಲ್ಲಿರಲಿಲ್ಲ; ನಾಳೆ ಇನ್ನೆಲ್ಲಿಯೋ?….
ಇಂದು ಬಯಲುಸೀಮೆಯೆಡೆ..ನಾಳೆ ಮಲೆನಾಡ ಕಡೆ.
ಇಂದು ಆಗಸ ಹರಿದು ಬೀಳುವಂತೆ ಮಳೆ..ನಾಳೆ ಮೈಯೆಲ್ಲ ಬೆವರ ಹೊಳೆ..
ಮಾನವನ ಮೊದಲ ಬೇಕುಗಳು ಊಟ-ನಿದ್ರೆಗಳು..
ಊಟವೋ ಅದೃಷ್ಟದಾಟ..!
ಒಮ್ಮೊಮ್ಮೆ ಇಲ್ಲವೇ ಇಲ್ಲ..
ಇದ್ದರೂ ಬೇಕಾದಷ್ಟು ಇಲ್ಲದಿರಬಹುದು..
ಬೇಕಾದ ಬಗೆಯಲ್ಲಿ ಇಲ್ಲದಿರಬಹುದು..
ಇದ್ದರೂ ಪ್ರೀತಿಪೂರ್ವಕವಲ್ಲದಿರಬಹುದು..
ತಲುಪುವಾಗ ತಿನ್ನಲು ಸಮಯವೇ ಇಲ್ಲದಿರಬಹುದು..
ಇಂದು ಸೊಗಸಿಲ್ಲದ ಸಪ್ಪೆ..ನಾಳೆ ಕಿವಿಯಲ್ಲಿ ಹೊಗೆಯೇಳುವ ಖಾರ..!