ಸಲ್ಲದ ಆಸೆಯೊಂದು ಏನೆಲ್ಲ ಅನಾಹುತಗಳನ್ನು ಮಾಡಿಬಿಡಬಹುದು..!
ಸಲ್ಲದ ಆಸೆಯೊಂದು ಮನದಲ್ಲಿ ಮೂಡಿದರೆ, ಆ ವ್ಯಕ್ತಿ…
ಉಂಡ ಮನೆಗೆ ಎರಡೆಣಿಸಬಹುದು..!
ಮಮತೆಯ ಮಾತೆಯ ಮೇಲೆಯೇ ದುಂಡಾವೃತ್ತಿಗೆ ಮುಂದಾಗಬಹುದು..!
ಗೌರವದ ಗುರುವನ್ನೇ ಕೊಲ್ಲಲೆಳೆಸಬಹುದು..!
ರಕ್ಷಿಸಬೇಕಾದ ರಾಜನಾಗಿದ್ದರೂ ಚೋರನಂತೆ, ದರೋಡೆಕೋರನಂತೆ ವರ್ತಿಸಬಹುದು…!
ತಪೋಭೂಮಿಯನ್ನು ರಣಭೂಮಿಯನ್ನಾಗಿಸಬಹುದು..!
ಪ್ರೇಮದ ಗಂಗಾಧಾರೆ ಹರಿಯುವಲ್ಲಿ ದ್ವೇಷದ ವಿಷಜ್ವಾಲೆಯಾಗಿ ಉರಿಯಬಹುದು..!
ತನ್ನವರನ್ನೆಲ್ಲಾ ಸಾಲಾಗಿ ನಿಲ್ಲಿಸಿ ಬಲಿ ಕೊಡಬಹುದು.!!
ಸುತ್ತಲೆಲ್ಲ ಮಲಗಿದ ಹಚ್ಚ ಹಸಿರು, ಬೀಸಿ ಬರುವ ಕಡಲ ಗಾಳಿ, ವಿಶಾಲವಾಗಿ ಹರಡಿದ ಮುರಕಲ್ಲಿನ ಬಯಲು, ಮಧ್ಯೆ ಸರೋವರ, ಪ್ರಶಾಂತ ಪರಿಸರದ ನಡುವೆ ಧಾರ್ಮಿಕ, ಆಧ್ಯಾತ್ಮಿಕ, ಮಾನಸಿಕ ಸಂತಸಗಳನ್ನು ಹೆಚ್ಚಿಸುವ ಮುಜುಂಗಾವು, ಮುಚುಕುಂದ ಮಹರ್ಷಿಯ ತಪೋಭೂಮಿ. ಧರ್ಮ ರಕ್ಷಕನೆಂದೇ ಹೆಸರು ಪಡೆದ ಪಾರ್ಥಸಾರಥಿ ಶ್ರೀಕೃಷ್ಣ ಆರಾಧ್ಯ ಮೂರುತಿಯಾಗಿರುವ ಈ ಭೂಮಿ ದೇವಾಲಯ, ನೇತ್ರಾಲಯ ಮತ್ತು ವಿದ್ಯಾಲಯಗಳ… Continue Reading →
ಶ್ರೀಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನ ಗೋಕರ್ಣ. ಶ್ರೀರಾಮಚಂದ್ರಾಪುರ ಮಠ ವಿದ್ಯಾನಿಕೇತನ ಮೂರೂರು- ಕಲ್ಲಬ್ಬೆ, ಅಂಚೆ: ಮೂರೂರು, ತಾ: ಕುಮಟಾ, ಜಿ: ಉ.ಕ 581343 ದೂ.ನಂ.(08386)268133 ದಿವಂಗತ ಶ್ರೀ ಎಲ್.ಟಿ.ಶರ್ಮ ಮತ್ತು ಡಾ|| ಕೃಷ್ಣ ಭಟ್ಟ ಹಳಕಾರ ಹಾಗೂ ಊರ ನಾಗರಿಕರು ಕೂಡಿ ಕ್ರಿ.ಶ 1958 ರಲ್ಲಿ ವಿದ್ಯಾನಿಕೇತನ ಮೂರೂರು-ಕಲ್ಲಬ್ಬೆ ಶಿಕ್ಷಣ ಸಂಸ್ಥೆ ಸ್ಥಾಪನೆ ಆಯಿತು ಮತ್ತು 1958 ರಲ್ಲಿ ಪ್ರಗತಿ… Continue Reading →