ಶ್ರೀಗಳು ಪ್ರಾತಃ ಪೂಜೆಯನ್ನು ಪಂಢರಾಪುರದ ಸಂಜಯ್ ಆನಂದ್ ತಾಠೆ ರವರ ಮನೆಯಲ್ಲಿ ನೆರವೇರಿಸಿದರು.. ಅಲ್ಲಿಂದ ವಿಠೋಬ ಮತ್ತು ರುಕ್ಮಿಣಿಯರ ದರ್ಶನ ಪಡೆದರು.. ಅಪರಾಹ್ನ ಪಲ್ಟನ್( ಮಹಾರಾಷ್ಟ್ರ) ದಲ್ಲಿ ನಡೆದ ವಿಶ್ವಮಂಗಲ ಗೋ ಗ್ರಾಮ ಯಾತ್ರಾ ಕಾರ್ಯಕ್ರಮ ದಲ್ಲಿ ದಿವ್ಯ ಸಾನಿಧ್ಯವನ್ನಿತ್ತು ಮಾರ್ಗದರ್ಶನ ನೀಡಿದರು.. ಕಾರ್ಯಕ್ರಮದಲ್ಲಿ ಸ್ವಾಮೀ ಧಾರೇಶ್ವರ ಮಹಾರಾಜ್ ಮುಂತಾದವರು ಭಾಗವಹಿಸಿದ್ದರು.. ನಾವು ಶಂಕರಾಚಾರ್ಯರಾಗಿ ಇಲ್ಲಿಗೆ… Continue Reading →
ಶ್ರೀ ಸಂಸ್ಥಾನ ಗೋಕರ್ಣ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳವರ ಇಂದಿನ ದಿನಚರಿ: ದಿನಚರಿ: ಮುಂಜಾನೆ ೫ಕ್ಕೆ ಬೆಂಗಳೂರು ಶ್ರೀ ರಾಮಾಶ್ರಮಕ್ಕೆ ಆಗಮನ ಬೆಳಗ್ಗೆ 10ಕ್ಕೆ ಶ್ರೀ ರಾಮಾರ್ಚನೆ ಶ್ರೀರಾಮ ಪಟ್ಟಾಭಿಷೇಕದಲ್ಲಿ ದಿವ್ಯ ಸಾನ್ನಿಧ್ಯ ಸಾರ್ವಜನಿಕ ಮಂತ್ರಾಕ್ಷತೆ ಅಪರಾಹ್ನ ಶ್ರೀ ರಾಮಾರ್ಚನೆ ಶ್ರೀ ರಾಮತಾರಕ ಹವನದ ಪೂರ್ಣಾಹುತಿಯಲ್ಲಿ ದಿವ್ಯಸಾನ್ನಿಧ್ಯ ಸಂಜೆ ೫ಕ್ಕೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ… Continue Reading →