Tag ಬ್ಲಾಗ್

ದಿನಚರಿ 22 ನವೆಂಬರ್ 2009

“ಹರೇ ರಾಮ  ” ಶ್ರೀ ಸಂಸ್ಥಾನ ಗೋಕರ್ಣ ಶ್ರೀ ಶ್ರೀ  ರಾಘವೇಶ್ವರ ಭಾರತೀ ಸ್ವಾಮಿಗಳವರ ಇಂದಿನ ದಿನಚರಿ: ಬೆಳಗ್ಗೆ 09.30ಕ್ಕೆ ಶ್ರೀ ರಾಮಾರ್ಚನೆ ಅಭಿಜಿನ್ ಮುಹೂರ್ತದಲ್ಲಿ ಶ್ರೀಗಳ ಅಮೃತ ಹಸ್ತದಿಂದ ಮಾಲೂರಿನ  ಗೋ ಶಾಲೆ ಲೋಕಾರ್ಪಣೆ. ತದಂತರ ಶ್ರೀಗಳಿಂದ ಗೋವುಗಳ ದರ್ಶನ. ಸಾರ್ವಜನಿಕರಿಗೆ ಮಂತ್ರಾಕ್ಷತೆ. ಅಪರಾಹ್ನ ಶ್ರೀ ರಾಮಾರ್ಚನೆ. ತದನಂತರ ರೈಲಿನ ಮೂಲಕ ಹುಬಳ್ಳಿಗೆ ಪ್ರಯಾಣ…. Continue Reading →

ತಿದ್ದಿಕೊಳೋ ನಿನ್ನ ನೀ.. ಜಗವ ತಿದ್ದುವುದಿರಲಿ……

ದಬ್ಬಾಳಿಕೆಯ ಆದಿ ಯಾವುದು..? ವಿನಾಶದ ಪ್ರಾರಂಭ ಎಲ್ಲಿಂದ..? ವ್ಯಕ್ತಿ-ವ್ಯಕ್ತಿಗಳ ಮಧ್ಯೆ ಕಲಹಗಳು.. ಸಮೃದ್ಧ ಕುಟುಂಬಗಳಲ್ಲಿ ವಿರಸ-ವಿಚ್ಛೇದನಗಳು.. ದೇಶ-ದೇಶಗಳ ಮಧ್ಯೆ ಸಂಗ್ರಾಮಗಳು..ಹೀಗೇಕೆ..? ಉತ್ತರವನ್ನು ನಾವಿಲ್ಲಿ ಕಂಡೆವು….. ಒಂದಾನೊಂದು ಊರು, ಆ ಊರಿಗೊಬ್ಬ ಜಮೀನ್ದಾರ, ಊರಿಗೆ ಆತ ತುಂಡರಸನಂತಿದ್ದ, ಆತನ ಅಪ್ಪಣೆಯಿಲ್ಲದೆ ಆ ಊರಿನಲ್ಲಿ ಹುಲ್ಲು ಕಡ್ಡಿಯೂ ಅಲುಗಾಡುವನ್ತಿರಲಿಲ್ಲ.. ಕಾಲದ ಮಹಿಮೆಯಿಂದಾಗಿ ಆತನನ್ನು ವಿಚಿತ್ರ ಕಾಯಿಲೆಯೊಂದು ಆವರಿಸಿಕೊಂಡಿತು.. ಪರೀಕ್ಷಿಸಿದ… Continue Reading →

ಅನಾವರಣಗೊಂಡಿತು ಹರೇರಾಮ !!

ಬಹುನಿರೀಕ್ಷಿತವಾದ ನಮ್ಮೆಲ್ಲರ E-ಮಠ ‘ಹರೇರಾಮ’ ಬೆಳಕಿನ ಹಬ್ಬದಂದು ಬೆಳಕನ್ನು ಕಂಡಿದೆ.ಇದರೊಂದಿಗೆ ನಿಮ್ಮೆಲ್ಲರೊಡನೆ ಮತ್ತೆ ಮತ್ತೆ ಮಾತನಾಡುವ ನಮ್ಮ ತುಡಿತ ಸಫಲಗೊಂಡಿದೆ.ಎಲ್ಲ ವಿಧದ ದೂರಗಳನ್ನು ಮೀರಿ ನಿಲ್ಲುವ ಶಕ್ತಿ ಪ್ರೀತಿಗಿದೆ.ಬ್ರಹ್ಮಾಂಡದ ಎರಡು ತುದಿಗಳನ್ನು ಒಂದುಗೂಡಿಸಬಲ್ಲುದು ಪ್ರೀತಿ.ಗುರುಶಿಷ್ಯರ ಪರಸ್ಪರ ಪ್ರೀತಿಯ ಪ್ರಕಟ ರೂಪವೇ ಈ ಅಂತರ್ಜಾಲ ತಾಣ ಅಥವಾ ಅಂತರಂಗ ತಾಣ.ಅಂತರಂಗಗಳನ್ನು ಅಂತರವಿಲ್ಲದಂತೆ ಬೆಸೆಯುವ ತಾಣ.ಇಲ್ಲಿಯವರೆಗೆ ಬಹಿರಂಗದಲ್ಲಿ ದೂರವಿದ್ದಾಗ… Continue Reading →

Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑