ಧಾರವಾಡ, ಅಕ್ಟೋಬರ್ ೨೫: “ನೀವು ಅಸಹಾಯಕರಲ್ಲ, ಅನಾಥರಲ್ಲ, ಈ ಸಂಕಟದ ಸಮಯದಲ್ಲಿ ನಾಡು ನಿಮ್ಮೊಂದಿಗಿದೆ, ನಾವು ನಿಮ್ಮೊಂದಿಗಿದ್ಡೇವೆ ” ಇದು ನೆರೆಪೀಡಿತರನ್ನು ಕಂಡಾಗ ಶ್ರೀಗಳವರ ಮುಖದಿಂದ ಹೊರಹೊಮ್ಮಿದ ಉದ್ಗಾರ! ಧಾರವಾಡದ ಸಮೀಪದ ನೆರೆಪೀಡಿತ ಕಬ್ಬಾನೂರಿಗೆ ಭೇಟಿಯಿತ್ತಿದ್ದ ಅವರು ಸಂತ್ರಸ್ತರನ್ನುದ್ಡೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯೊಂದನ್ನು ದತ್ತು ತೆಗೆದುಕೊಳ್ಳುವ ಮತ್ತು ಸಂತ್ರಸ್ತರಿಗಾಗಿ ೫೦೦೦ ಮನೆಗಳನ್ನು ದಾನಿಗಳ ಮೂಲಕ ನಿರ್ಮಿಸಿಕೊಡುವ ಅಭಿಪ್ರಾಯವನ್ನು… Continue Reading →