ಶ್ರೀ ಗುರುಭ್ಯೋ ನಮಃ ದಿನಾಂಕ 15 – 12 – 2019ರಂದು ಇಕ್ಷ್ವಾಕು ಕುಲದೇವನಾದ ಸೂರ್ಯನ ಆಧಿಪತ್ಯದ ದಿನ, ಭಾನುವಾರ. ಮಹಾರಾಜ ದಶರಥನೇ ಶ್ರೀರಾಮನ ಪಟ್ಟಾಭಿಷೇಕಕ್ಕೆಂದು ಉದ್ದೇಶಿಸಿ ನಿಶ್ಚಯಿಸಿದ್ದ ಮುಹೂರ್ತವಾದ ಪುಷ್ಯಾ ನಕ್ಷತ್ರವಿದ್ದ ದಿನ, ದುಷ್ಟರನ್ನು ಸಂಹಾರ ಮಾಡಿ ವನವಾಸವನ್ನು ಮುಗಿಸಿ ಸೀತಾಸಮೇತನಾಗಿ ತನ್ನ ಎಲ್ಲ ಪರಿವಾರಸಮೇತನಾಗಿ ಅಯೋಧ್ಯೆಗೆ ಹಿಂತಿರುಗಿದ ಪುಷ್ಯಾ ನಕ್ಷತ್ರವಿದ್ದ ದಿನ. ಈ… Continue Reading →