ಹರೇರಾಮ ಓದುಗರೇ.. ರಾಮಚಂದ್ರಾಪುರ ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಈ-ಸಮ್ಮುಖದಲ್ಲಿ ಬರೆಯುವ ಅವಕಾಶಕ್ಕಾಗಿ ಸಾಷ್ಟಾಂಗ ವಂದಿಸುತ್ತೇನೆ. ಶ್ರೀ ಶಿಷ್ಯರ ಅಂಕಣವಾಗಿರುವ ಸಮ್ಮುಖದಲ್ಲಿ ಆರಂಭಿಕ ಲೇಖವನವಾಗಿ ನಿಮ್ಮೆದುರು ಇಡುತ್ತಿದ್ದೇನೆ. ಸುಮಾರು ಹದಿನೈದು ಶತಮಾನಗಳಷ್ಟು ಹಿಂದೆ ಶ್ರೀ ಆದಿ ಶಂಕರಾಚಾರ್ಯರು ಅವತರಿಸಿದಾಗ.. ಭಾರತದ ಉದ್ದಗಲಕ್ಕೂ ಅಧರ್ಮ ತಾಂಡವವಾಡುತ್ತಿತ್ತು. ಯವನ, ಮ್ಲೇಚ್ಛ ಧರ್ಮಗಳ ಆಗಮನದಿಂದಾಗಿ ಸುಂದರ… Continue Reading →