ಶ್ರೀಗಳು ಪ್ರಾತಃ ಪೂಜೆಯನ್ನು ಪಂಢರಾಪುರದ ಸಂಜಯ್ ಆನಂದ್ ತಾಠೆ ರವರ ಮನೆಯಲ್ಲಿ ನೆರವೇರಿಸಿದರು.. ಅಲ್ಲಿಂದ ವಿಠೋಬ ಮತ್ತು ರುಕ್ಮಿಣಿಯರ ದರ್ಶನ ಪಡೆದರು.. ಅಪರಾಹ್ನ ಪಲ್ಟನ್( ಮಹಾರಾಷ್ಟ್ರ) ದಲ್ಲಿ ನಡೆದ ವಿಶ್ವಮಂಗಲ ಗೋ ಗ್ರಾಮ ಯಾತ್ರಾ ಕಾರ್ಯಕ್ರಮ ದಲ್ಲಿ ದಿವ್ಯ ಸಾನಿಧ್ಯವನ್ನಿತ್ತು ಮಾರ್ಗದರ್ಶನ ನೀಡಿದರು.. ಕಾರ್ಯಕ್ರಮದಲ್ಲಿ ಸ್ವಾಮೀ ಧಾರೇಶ್ವರ ಮಹಾರಾಜ್ ಮುಂತಾದವರು ಭಾಗವಹಿಸಿದ್ದರು.. ನಾವು ಶಂಕರಾಚಾರ್ಯರಾಗಿ ಇಲ್ಲಿಗೆ… Continue Reading →
ಬೆಂಗಳೂರು; ಅಕ್ಟೋಬರ್ ೨೫; ” ಸಂತ್ರಸ್ತರ ಬದುಕು ಹಾಗು ಜಾನುವಾರುಗಳ ಬದುಕು ಸಂಕಟಕ್ಕೆ ಸಿಲುಕಿರುವದಕ್ಕೆ ತಾವು ಅತಿಯಾಗಿ ನೊಂದಿದ್ದೀವೆ. ಅಂತವರು ಬದುಕಿನಲ್ಲಿ ಭರವಸೆ ಹಾಗು ಸಮಾದಾನ ಹೊಂದಿರುವಂತೆ ಮಾಡುವುದು ಉಳ್ಳವರ ಕರ್ತವ್ಯ, ಅದಕ್ಕಾಗಿ ಸಾವಿರ ಕಂಬಳಿ ನೀಡಲು ಯೋಚಿಸಿದ್ದು, ನಾಳೆ ಧಾರವಾಡದ ನೆರೆಪೀಡಿತ ಪ್ರದೇಶಕ್ಕೆ ಹೋಗುತ್ತಿದ್ದೇವೆ. ಉಳ್ಳವರ ಹಾಗು ಉದ್ಯಮಿಗಳ ನೆರವು ಪಡೆದು ಶಕ್ತಿಮೀರಿ ಆಶ್ರಯ ಒದಗಿಸುವ ನಿಟ್ಟಿನಲ್ಲಿ ಯೋಜನೆ… Continue Reading →