ಶ್ರೀ ರಾಮಚಂದ್ರಾಪುರ ಮಠದ ಶಿಷ್ಯರು ಬಹಳ ಭಾಗ್ಯಶಾಲಿಗಳೇ ಸರಿ.ಅದೂ ಈ ಕಾಲಘಟ್ಟದ ರಾಮಚಂದ್ರಾಪುರದ ಹತ್ತು ಹಲವು ಪೂರ್ವಯೋಜಿತ ಒಂದೊಂದೇ ಕಾರ್ಯಗಳನ್ನು ಗಮನಿಸಿದರೆ;ಶಿಷ್ಯ ಸಾಗರದ ಪುರೋಭಿವೃದ್ಧಿಯೇ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಧ್ಯೇಯ. ಶ್ರೀಗಳವರ ಗಮನವೆಲ್ಲ ಶಿಷ್ಯಸಮೂಹದತ್ತ …,ಪ್ರತಿ ದಿನವೂ ಪ್ರತಿ ಕ್ಷಣವೂ. ಅದಕ್ಕೊಂದು ನಾನು ಗಮನಿಸಿದ ಪುಟ್ಟ ಉದಾಹರಣೆಯೆಂದರೆ ; ಪ್ರತಿ ದಿನದ ಶ್ರೀ… Continue Reading →