Tag moral

ತಿದ್ದಿಕೊಳೋ ನಿನ್ನ ನೀ.. ಜಗವ ತಿದ್ದುವುದಿರಲಿ……

ದಬ್ಬಾಳಿಕೆಯ ಆದಿ ಯಾವುದು..? ವಿನಾಶದ ಪ್ರಾರಂಭ ಎಲ್ಲಿಂದ..? ವ್ಯಕ್ತಿ-ವ್ಯಕ್ತಿಗಳ ಮಧ್ಯೆ ಕಲಹಗಳು.. ಸಮೃದ್ಧ ಕುಟುಂಬಗಳಲ್ಲಿ ವಿರಸ-ವಿಚ್ಛೇದನಗಳು.. ದೇಶ-ದೇಶಗಳ ಮಧ್ಯೆ ಸಂಗ್ರಾಮಗಳು..ಹೀಗೇಕೆ..? ಉತ್ತರವನ್ನು ನಾವಿಲ್ಲಿ ಕಂಡೆವು….. ಒಂದಾನೊಂದು ಊರು, ಆ ಊರಿಗೊಬ್ಬ ಜಮೀನ್ದಾರ, ಊರಿಗೆ ಆತ ತುಂಡರಸನಂತಿದ್ದ, ಆತನ ಅಪ್ಪಣೆಯಿಲ್ಲದೆ ಆ ಊರಿನಲ್ಲಿ ಹುಲ್ಲು ಕಡ್ಡಿಯೂ ಅಲುಗಾಡುವನ್ತಿರಲಿಲ್ಲ.. ಕಾಲದ ಮಹಿಮೆಯಿಂದಾಗಿ ಆತನನ್ನು ವಿಚಿತ್ರ ಕಾಯಿಲೆಯೊಂದು ಆವರಿಸಿಕೊಂಡಿತು.. ಪರೀಕ್ಷಿಸಿದ… Continue Reading →

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑