ಶ್ರೀಗಳು ಪ್ರಾತಃ ಪೂಜೆಯನ್ನು ಪಂಢರಾಪುರದ ಸಂಜಯ್ ಆನಂದ್ ತಾಠೆ ರವರ ಮನೆಯಲ್ಲಿ ನೆರವೇರಿಸಿದರು.. ಅಲ್ಲಿಂದ ವಿಠೋಬ ಮತ್ತು ರುಕ್ಮಿಣಿಯರ ದರ್ಶನ ಪಡೆದರು.. ಅಪರಾಹ್ನ ಪಲ್ಟನ್( ಮಹಾರಾಷ್ಟ್ರ) ದಲ್ಲಿ ನಡೆದ ವಿಶ್ವಮಂಗಲ ಗೋ ಗ್ರಾಮ ಯಾತ್ರಾ ಕಾರ್ಯಕ್ರಮ ದಲ್ಲಿ ದಿವ್ಯ ಸಾನಿಧ್ಯವನ್ನಿತ್ತು ಮಾರ್ಗದರ್ಶನ ನೀಡಿದರು.. ಕಾರ್ಯಕ್ರಮದಲ್ಲಿ ಸ್ವಾಮೀ ಧಾರೇಶ್ವರ ಮಹಾರಾಜ್ ಮುಂತಾದವರು ಭಾಗವಹಿಸಿದ್ದರು.. ನಾವು ಶಂಕರಾಚಾರ್ಯರಾಗಿ ಇಲ್ಲಿಗೆ… Continue Reading →
ನವೆಂಬರ್ ೧೪, ೨೦೦೯: ನೆರೆ ಸಂತ್ರಸ್ಥರಿಗೆ ಸಹಾಯ ಹಸ್ತಚಾಚುವ ನಿಟ್ಟಿನಲ್ಲಿ ಶ್ರೀ ರಾಮಚಂದ್ರಾಪುರ ಮಠವು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಈ ಪ್ರಯುಕ್ತ ಇದೇ ಬರುವ ೨೧ರಂದು ಬೆಂಗಳೂರಿನಲ್ಲಿ ನಡೆಯುವ ಭಾವಸಂಗಮ’ ಕಾರ್ಯಕ್ರಮದ ವರದಿ, ೧೪-ನವೆಂಬರ್೨೦೦೯ ರ ಕನ್ನಡಪ್ರಭಾ’ ದ ೨ನೇ ಪುಟದಲ್ಲಿ: Click here to enlarge the image: https://hareraama.in/wp-content/uploads/2009/11/FloodReleifFromRamachandrapuraMatha-KannadaPrabha-14Nov09.png
ಗೋಕರ್ಣ, ಅಕ್ಟೋಬರ್ ೨೯, ೨೦೦೯: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿನಚರಿ – ವಸತಿ : ಶ್ರೀ ದೇವಶ್ರವ ಶರ್ಮಾ,ಅಶೋಕೆ, ಗೋಕರ್ಣ ಪ್ರಾತಃಕಾಲ ಮುಂಬಯಿಯಿಂದ ಭೂಮಾರ್ಗವಾಗಿ ಆಗಮನ, ಭದ್ರಕಾಳಿಯ ಪರಿಸರದಲ್ಲಿ ಸ್ವಾಗತ, ಶ್ರೀರಾಮಾರ್ಚನೆ. ಮಧ್ಯಾಹ್ನ :ಕಲ್ಕತ್ತೆಯ IAS ಅಧಿಕಾರಿ ಶ್ರೀ ಸುಮಂತ್ರೋ ಚೌಧರಿಯವರ ಪರವಾಗಿ ಶ್ರೀ ರಾಮ ಸಾಮ್ರಾಜ್ಯ ಪಟ್ಟಾಭಿಷೇಕ….. Continue Reading →