ಉತ್ತರ ಕರ್ನಾಟಕದಲ್ಲಿ ಉಂಟಾದ ನೆರೆಹಾವಳಿಗೆ ತತ್ತರಿಸಿದ ಶಿಷ್ಯಕೋಟಿಗೆ ಶ್ರೀಮಠವು ಸ್ಪಂದಿಸಿದ ವರದಿ: ಶ್ರೀಗಳಿಂದ ಪ್ರವಾಹಪೀಡೆಯ ಪ್ರತ್ಯಕ್ಷ ದರ್ಶನ.. ಆಪನ್ನರಿಗೆ ಶ್ರೀಗಳ ಅಭಯವಾಣಿ.. ಪ್ರವಾಹ ಪೀಡಿತರಿಗಾಗಿ ೫೦೦೦ ಮನೆಗಳ ನಿರ್ಮಾಣದ ಗುರಿ.. ಶ್ರೀಕ್ಷೇತ್ರ ಗೋಕರ್ಣದಲ್ಲಿ ೨೭ ವರ್ಷಗಳ ನಂತರ ನೆರವೇರಲಿದ್ದ ವಿಶ್ವ ಮಟ್ಟದ ಕಾರ್ಯಕ್ರಮ ‘ಶ್ರೀ ಮಹಾಬಲೇಶ್ವರ ದೇವರ ಅಷ್ಟಬಂಧ‘ದ ಮುಂದೂಡಿಕೆ.. ಭೂಮಂಡಲದ ಇತಿಹಾಸದಲ್ಲಿಯೇ ಇದಂ-ಪ್ರಥಮವಾದ “ಕೋಟಿರುದ್ರ“ದ… Continue Reading →
ಧಾರವಾಡ, ಅಕ್ಟೋಬರ್ ೨೫: “ನೀವು ಅಸಹಾಯಕರಲ್ಲ, ಅನಾಥರಲ್ಲ, ಈ ಸಂಕಟದ ಸಮಯದಲ್ಲಿ ನಾಡು ನಿಮ್ಮೊಂದಿಗಿದೆ, ನಾವು ನಿಮ್ಮೊಂದಿಗಿದ್ಡೇವೆ ” ಇದು ನೆರೆಪೀಡಿತರನ್ನು ಕಂಡಾಗ ಶ್ರೀಗಳವರ ಮುಖದಿಂದ ಹೊರಹೊಮ್ಮಿದ ಉದ್ಗಾರ! ಧಾರವಾಡದ ಸಮೀಪದ ನೆರೆಪೀಡಿತ ಕಬ್ಬಾನೂರಿಗೆ ಭೇಟಿಯಿತ್ತಿದ್ದ ಅವರು ಸಂತ್ರಸ್ತರನ್ನುದ್ಡೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯೊಂದನ್ನು ದತ್ತು ತೆಗೆದುಕೊಳ್ಳುವ ಮತ್ತು ಸಂತ್ರಸ್ತರಿಗಾಗಿ ೫೦೦೦ ಮನೆಗಳನ್ನು ದಾನಿಗಳ ಮೂಲಕ ನಿರ್ಮಿಸಿಕೊಡುವ ಅಭಿಪ್ರಾಯವನ್ನು… Continue Reading →