ಪುರಾತನ ಕಾಲದಲ್ಲಿ ಶ್ರೀಮಂತಿಕೆಯನ್ನು ಗೋ ಸಂಪತ್ತಿನ ಆಧಾರದಲ್ಲಿ ಅಳೆಯಲಾಗುತ್ತಿತ್ತು. ಹಣವನ್ನು ಠೇವಣಿ ಇರಿಸುವಂತೆ ಗೋವುಗಳನ್ನು ಸಂರಕ್ಷಿಸಲು ಗೋ ಬ್ಯಾಂಕ್ ರಚನೆಯ ಪರಿಕಲ್ಪನೆ ಮೂಡಿತು. ಈ ಕುರಿತ ಚಿಂತನೆಯನ್ನು ಹಂಚಿಕೊಂಡಿದ್ದಾರೆ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ಗೋಬ್ಯಾಂಕ್ 1. ಗೋಬ್ಯಾಂಕ್ – ಈ ವಿಶಿಷ್ಟ ಕಲ್ಪನೆ ಬಂದಿದ್ದು ಹೇಗೆ? ಸಮಾಜಕ್ಕೆ ಇದರ… Continue Reading →