ಮಾಣಿ, ನವೆಂಬರ್ 05, 2009: ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಯಕ್ಷಗಾನ ಮೇಳವಾದ ಶ್ರೀ ರಾಮಚಂದ್ರ ಕೃಪಾಪೋಷಿತ ಯಕ್ಷಗಾನ ಮಂಡಳಿಯು ತನ್ನ 2009 ನೇ ವರ್ಷದ ತಿರುಗಾಟವನ್ನು ಇಂದು ಬಂಟ್ವಾಳ ಮಾಣಿ – ಪೆರಾಜೆಯ ಶ್ರೀಮಠದಲ್ಲಿ, ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ಸಾಂಪ್ರದಾಯಿಕವಾಗಿ ಆರಂಭಿಸಿತು. ಶ್ರೀ ಶ್ರೀಗಳು ಶ್ರೀರಾಮದೇವರ… Continue Reading →
ದಬ್ಬಾಳಿಕೆಯ ಆದಿ ಯಾವುದು..? ವಿನಾಶದ ಪ್ರಾರಂಭ ಎಲ್ಲಿಂದ..? ವ್ಯಕ್ತಿ-ವ್ಯಕ್ತಿಗಳ ಮಧ್ಯೆ ಕಲಹಗಳು.. ಸಮೃದ್ಧ ಕುಟುಂಬಗಳಲ್ಲಿ ವಿರಸ-ವಿಚ್ಛೇದನಗಳು.. ದೇಶ-ದೇಶಗಳ ಮಧ್ಯೆ ಸಂಗ್ರಾಮಗಳು..ಹೀಗೇಕೆ..? ಉತ್ತರವನ್ನು ನಾವಿಲ್ಲಿ ಕಂಡೆವು….. ಒಂದಾನೊಂದು ಊರು, ಆ ಊರಿಗೊಬ್ಬ ಜಮೀನ್ದಾರ, ಊರಿಗೆ ಆತ ತುಂಡರಸನಂತಿದ್ದ, ಆತನ ಅಪ್ಪಣೆಯಿಲ್ಲದೆ ಆ ಊರಿನಲ್ಲಿ ಹುಲ್ಲು ಕಡ್ಡಿಯೂ ಅಲುಗಾಡುವನ್ತಿರಲಿಲ್ಲ.. ಕಾಲದ ಮಹಿಮೆಯಿಂದಾಗಿ ಆತನನ್ನು ವಿಚಿತ್ರ ಕಾಯಿಲೆಯೊಂದು ಆವರಿಸಿಕೊಂಡಿತು.. ಪರೀಕ್ಷಿಸಿದ… Continue Reading →