Tag raghaveshwara

ಶ್ರೀ ರಾಣಾಯನೀಯ ಸಾಮಸಭಾ, ಸುರಕಟ್ಟ್ಟೆ, ಹೊನ್ನಾವರ

ಶ್ರೀ ರಾಣಾಯನೀಯ ಸಾಮಸಭಾ ಶ್ರೀರಾಘವೇಂದ್ರಭಾರತೀ ಸವೇದ ಸಂಸ್ಕೃತ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಅಂಚೆ : ಸುರಕಟ್ಟ್ಟೆ, ಹೊನ್ನಾವರ ತಾಲೂಕು, ಉತ್ತರ ಕನ್ನಡ ಜಿಲ್ಲೆ – ದೂರವಾಣಿ: ೦೮೩೮೭ – ೨೬೨೧೮೨

ಶ್ರೀಸಾಯಿಸರಸ್ವತಿ ವಿದ್ಯಾಕೇಂದ್ರ, ಬೋಗಾದಿ, ಮೈಸೂರು

ಶ್ರೀಸಾಯಿಸರಸ್ವತಿ ವಿದ್ಯಾಕೇಂದ್ರ ಗುರುಕುಲ ಯೋಗಾಶ್ರಮ ಟ್ರಸ್ಟ್ ಅಂಚೆ: ಬೋಗಾದಿ ಮೈಸೂರು ಜಿಲ್ಲೆ – ೫೭೦ ೦೨೬, ದೂರವಾಣಿ: ೦೮೨೧ – ೨೫೯೮೬೬೮, ೨೫೪೨೬೪೨

ಶ್ರೀರಾಮ ಸಂಸ್ಕೃತ ವೇದಪಾಠಶಾಲಾ, ಪೆರಾಜೆ, ಮಾಣಿ

ಶ್ರೀರಾಮ ಸಂಸ್ಕೃತ ವೇದಪಾಠಶಾಲಾ ಪೆರಾಜೆ, ಅಂಚೆ : ಬುಡೋಳಿ, ಮಾಣಿ, ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ – ದೂರವಾಣಿ: ೦೮೨೫೫-೨೭೪೩೧೮

ಶ್ರೀ ಭಾರತೀಗುರುಕುಲಮ್, ರಾಮಚಂದ್ರಾಪುರಮಠ

ಶ್ರೀ ಭಾರತೀಗುರುಕುಲಮ್ ಶ್ರೀರಾಮಚಂದ್ರಾಪುರಮಠ, ಅಂಚೆ : ಹನಿಯ, ಹೊಸನಗರ ತಾಲೂಕು, ಶಿವಮೊಗ್ಗ ಜಿಲ್ಲೆ – ದೂರವಾಣಿ: ೦೮೧೮೫-೨೫೩೬೧೬, ೨೫೬೧೮೩

ಶ್ರೀರಾಮಚಂದ್ರಾಪುರಮಠ, ತೀರ್ಥಹಳ್ಳಿ

|| ಹರೇ ರಾಮ || ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್ – ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಶಾಖೆ : ತೀರ್ಥಹಳ್ಳಿ ಶ್ರೀಮದ್ರಾಮಚಂದ್ರಾಪುರಮಠದ ಇಪ್ಪತ್ತನೆಯ ಪೀಠಾಧಿಪತಿಗಳಾದ ಶ್ರೀ ಶ್ರೀಮದ್ರಘುನಾಥಭಾರತೀ ಮಹಾಸ್ವಾಮಿಗಳವರು ಪೀಠಾರೋಹಣ ಮಾಡಿದ್ದು ಕ್ರಿ.ಶ. ೧೫೬೫ರ ಕ್ರೋಧನ ಸಂವತ್ಸರದಲ್ಲಿ. ಪೂಜ್ಯಶ್ರೀಗಳಿಂದಲೇ ಆ ಕಾಲದಲ್ಲಿ ತೀರ್ಥರಾಜಪುರದ ಪರಿಸರದ ಅರವತ್ತೆರಡು ಶಿಷ್ಯಕುಟುಂಬಗಳ ಧಾರ್ಮಿಕ ಮಾರ್ಗದರ್ಶನಕ್ಕಾಗಿ ತೀರ್ಥರಾಜಪುರದಲ್ಲಿ ಶ್ರೀಮಠದ ಶಾಖೆಯು ಸ್ಥಾಪನೆಗೊಂಡಿತು. ತುಂಗಾನದಿಯ ತಟದ ಸುಂದರ ಪರಿಸರದಲ್ಲಿ… Continue Reading →

ವಿಶ್ವಕೊಳಿತಾಗಲಿ..ಆರಂಭ ತನ್ನಿಂದಲೇ!

|| ಹರೇರಾಮ || “ಉದ್ಧರಿಸುವೆನು ಜಗವನೆನ್ನುತಿಹ ಸಖನೆ ನಿನ್ನುದ್ಧಾರವೆಷ್ಟಾಯ್ತೋ ?” ಲೋಕವನ್ನು ಸುಧಾರಿಸಬಯಸುವವನು ಆ ಪ್ರಕ್ರಿಯೆಯನ್ನು ತನ್ನಿಂದಲೇ ಪ್ರಾರಂಭಿಸಬೇಕು.. ನಮ್ಮ ಪಾಲಿನ ಲೋಕದ ದ್ವಾರಗಳೆಂದರೆ ನಮ್ಮ ಶರೀರ-ಮನಸ್ಸುಗಳು ; ನಮ್ಮ ವ್ಯಕ್ತಿತ್ವ- ಬದುಕುಗಳು.. ಜಗತ್ತು ನಮ್ಮ ಮುಂದೆ ತೆರೆದುಕೊಳ್ಳುವುದು, ನಮಗೆ ಸ್ಪಂದಿಸುವುದು ಇವುಗಳ ಮೂಲಕವಾಗಿಯೇ…! ಇವುಗಳನ್ನು ಚೆನ್ನಾಗಿಟ್ಟುಕೊಳ್ಳದವನ ಪಾಲಿಗೆ ಜಗತ್ತು ಚೆನ್ನಾಗಿರಲು ಸಾಧ್ಯವೇ ಇಲ್ಲ.. ಮನೆ… Continue Reading →

A message for life..

Man must search for what is right, and let happiness come on it’s own. SOURCE :-SRI’S COLLECTION

ವಂಶವೆಂದರೆ ದೇವರ ದೀಪೋತ್ಸವವಿದ್ದಂತೆ..!

|| ಹರೇರಾಮ || ವಂಶವೆಂದರೆ ದೇವರ ದೀಪೋತ್ಸವವಿದ್ದಂತೆ..! ದೀಪೋತ್ಸವದಲ್ಲಿ ದೇವರ ನಂದಾದೀಪದಿಂದ ದೀಪವೊಂದನ್ನು ಹೊತ್ತಿಸಿ, ತದನಂತರ ಒಂದು ದೀಪದಿಂದ ಇನ್ನೊಂದು, ಅದರಿಂದ ಮತ್ತೊಂದು ಎಂಬಂತೆ ಸಾವಿರಾರು ದೀಪಗಳನ್ನು ಬೆಳಗುವಂತೆ, ಈಶ್ವರನಿಂದ ಆರಂಭಿಸಿ ನಮ್ಮವರೆಗೆ ಬೆಳಗಿ ಬರುವ ಚೇತನದೀಪಮಾಲಿಕೆಯೇ ಅಲ್ಲವೇ ವಂಶವೆಂದರೆ..?

ನಮ್ಮ ಮಠ (17-ಸೆಪ್ಟಂಬರ್-2010)

17-ಸೆಪ್ಟಂಬರ್-2010 ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ವಿಷಯ: ನಮ್ಮ ಮಠ Audio:

ಶಿವಾನಂದ ಲಹರಿ – ಭಾಗ 3 (22-ಅಗೋಸ್ತು-2010)

ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಶಂಕರಾಚಾರ್ಯ ಕೃತ ಶಿವಾನಂದ ಲಹರೀ ಪ್ರವಚನ ಮಾಲಿಕೆ. ಭಾಗ 3: Audio:

« Older posts Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑