|| ಹರೇರಾಮ || ಶತಮಾನಗಳ ಹಿಂದಿನ ಮಾತು.. ಇಂದೋರನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಮಹಾರಾಣಿ ಅಹಲ್ಯಾಬಾಯಿ ಹೋಳ್ಕರ್ ಭಾರತದ ಹೃದಯ ಪ್ರದೇಶವನ್ನು ಆಳುತ್ತಿದ್ದ ಕಾಲ.. ತನ್ನ ನಡೆ ನುಡಿಗಳಿಂದ ಆಕೆ ದೇವತುಲ್ಯಳಾಗಿದ್ದುದರಿಂದಲೋ ಏನೋ ಜನತೆ ಆಕೆಯನ್ನು ‘ದೇವಿ’ ಎಂದೇ ಸಂಬೋಧಿಸುತ್ತಿದ್ದಿತು..! ಆಕೆ ಮಾಡಿದ ಸತ್ಕಾರ್ಯಗಳಿಗೆ ಲೆಖ್ಖವೇ ಇಲ್ಲ..! ಮಾಲೋಜಿರಾವ್ ಆಕೆಯ ಏಕಮಾತ್ರ ಪುತ್ರ… ಆದರೆ ಅವರೀರ್ವರ ಸ್ವಭಾವದಲ್ಲಿ… Continue Reading →
ಅತ್ಯಂತ ಪುರಾತನ ನಾಟಕ ಕಂಪನಿಯೊಂದರ ಹಳೆಯ – ಒಳ್ಳೆಯ ಒಂದು ನಾಟಕದ ಪರಿಚಯ ಪತ್ರ. . :
ಕಂಪನಿಯ ಹೆಸರು: ಬ್ರಹ್ಮಾಂಡ . .
ಕಂಪನಿಯ ಕೇಂದ್ರ ಕಛೇರಿ: ವೈಕುಂಠ..
ಕಂಪನಿಯ ಯಜಮಾನರು : ನಾರಾಯಣಪ್ಪ..
ಕಂಪನಿಯ ಯಜಮಾನಿ: ಮಹಾಲಕ್ಷ್ಮಮ್ಮ . .
ಕಂಪನಿಯ ಇತಿಹಾಸ: ಎಷ್ಟು ಹಿಂದಿನದೆಂಬುದು ಯಾರಿಗೂ ಗೊತ್ತಿಲ್ಲ…!!
ನಾಟಕ ಪ್ರದರ್ಶನ ಸಮಯ: ಪ್ರತಿ ಕ್ಷಣ. .!
ನಾಟಕ ಪ್ರದರ್ಶನ ಸ್ಥಳ: ಎಲ್ಲೆಲ್ಲಿಯೂ. .!!
ಲೆಖ್ಖವೇ ಇಲ್ಲದಷ್ಟು ನಾಟಕಗಳು ಈ ಕಂಪನಿಯ ಕಡೆಯಿಂದ ಪ್ರದರ್ಶಿತಗೊಂಡಿವೆ,
ಆದರೆ, ಯುಗಗಳ ಹಿಂದೆ ಪ್ರದರ್ಶಿತಗೊಂಡ ರಾಮಾಯಣದಂಥ ನಾಟಕ ಮತ್ತೊಂದಿಲ್ಲ…!
Shree Bharathi Vidyapeetha,Badiadka, P.O Peradala 671551 National Institute of Open Schooling (Basic) Recognized by Govt of Kerala. G.O (Rt) No.2596/2003/G.Edn, dated. Thiruvananthapuram, 7.7.2003 ABOUT SCHOOL: In 1997, at Badiadka, a remote village of Kasaragod District of Kerala State, a primary… Continue Reading →
ವಡೋಧರ(ಗುಜರಾತ್), ಡಿ. ೧೯: ‘ಶ್ರೀ ರಾಮಚಂದ್ರಾಪುರ ಮಠದ ವಿರುದ್ಧ ಕೆಲ ವಿದ್ರೋಹಿ ಶಕ್ತಿಗಳು ಮಾದ್ಯಮಗಳ ಮೂಲಕ ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು, ಶಿಷ್ಯ-ಭಕ್ತ ಸಮುದಾಯ ಇದಕ್ಕೆ ಕಿವಿಗೊಡದೇ ಸಂಘಟಿತವಾಗಿ ಮುನ್ನಡೆಯಬೇಕು’ ಎಂದು ಗೋಕರ್ಣ ಮಂಡಲಾಧೀಶ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದ್ದಾರೆ. ‘ದೇಶೀಯ ಗೋ ತಳಿಗಳ ಸಂರಕ್ಷಣೆಯ ಮಹಾ ಆಂದೋಲನದ ಮಹತ್ಕಾರ್ಯದ ಅಂಗವಾಗಿ… Continue Reading →