Tag raghaveshwara

ಶ್ರೀರಾಘವೇಂದ್ರಭಾರತೀ ಸವೇದ ಸಂಸ್ಕೃತ ಮಹಾವಿದ್ಯಾಲಯ, ಕವಲಕ್ಕಿ

ಸಹ್ಯಾದ್ರಿಯ ತಪ್ಪಲಲ್ಲಿರುವ ಹೊನ್ನಾವರ ತಾಲೂಕಿನ ಸುಂದರ ಗ್ರಾಮೀಣ ಪ್ರದೇಶ ಸುಬ್ರಹ್ಮಣ್ಯದಲ್ಲಿರುವ ಈ ಮಹಾವಿದ್ಯಾಲಯ ನಮ್ಮ ರಾಜ್ಯದ ವಿಶೇಷ ಸಂಸ್ಕೃತ ವಿದ್ಯಾಲಯಗಳಲ್ಲೊಂದಾಗಿದೆ. ಆರು ದಶಕಗಳ ಹಿಂದೆ ಈ ಭಾಗದ ಸಾಮವೇದಿಗಳೆಲ್ಲರೂ ಕೂಡಿ ಕ್ಷೀಣಿಸುತ್ತಿರುವ ಸಾಮವೇದ ಪರಂಪರೆಯ ಉಜ್ಜೀವನಕ್ಕಾಗಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ಹೊಸಾಕುಳಿ ಗ್ರಾಮದಲ್ಲಿ ಸಾಮವೇದ ಶಾಲೆಯೊಂದನ್ನು ಸ್ಥಾಪಿಸಿದರು. ನಂತರ… Continue Reading →

ಬೋಗಾದಿಯಲ್ಲಿ ನಡೆದ ಶಿಲಾನ್ಯಾಸ ಕಾರ್ಯಕ್ರಮ..

ಅ-ಮೃತತಿಥಿ

ಸಾವು ಸರ್ವರಿಗೂ ಸಮಾನ.
ಆದರೆ ಸಾವಿನ ಆಚರಣೆಯಲ್ಲಿ ಮಾತ್ರ ಬಹುವಾಗಿ ಭಿನ್ನತೆಗಳಿವೆ!
ಗೃಹಸ್ಥನೊಬ್ಬನ ದೇಹಾಂತವಾದರೆ ಪಾರ್ಥಿವ ಶರೀರಕ್ಕೆ ದಹನ ಸಂಸ್ಕಾರ ಮಾಡುತ್ತಾರೆ. ಆದರೆ ಸನ್ಯಾಸಿ ತ್ಯಜಿಸಿದ ಶರೀರವನ್ನು ಭೂಮಿಯೊಳಗಿಟ್ಟು ವೃಂದಾವನ ಕಟ್ಟುತ್ತಾರೆ.
ಏನಿದರ ಮರ್ಮ? ಯಾಕೀ ತಾರತಮ್ಯ? ಚಿಂತಿಸೋಣ…

ಭಾವ ಸಂಗಮದಲ್ಲಿ ಶ್ರೀ ಗಳ ಉಪಸ್ಥಿತಿ

||ಹರೇ ರಾಮ|| 21 ನವೆಂಬರ್ 2009: ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಇಂದು ಸಂಜೆ ನಡೆಯುವ ಸಂಗೀತ ರಸಮಂಜರಿ ಕಾರ್ಯಕ್ರಮ ’ಭಾವಸಂಗಮ’ ವನ್ನು ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಉದ್ಘಾಟನೆ ನಡೆಸಿ ದಿವ್ಯ ಸಾನ್ನಿಧ್ಯವಹಿಸಲಿದ್ದಾರೆ. ಉತ್ತರ ಕರ್ನಾಟಕದ ನೆರೆಸಂತ್ರಸ್ತರಿಗೆ ಸಹಾಯ ಹಸ್ತವನ್ನು ಚಾಚುವ ಸಲುವಾಗಿ ನಡೆಸುವ ಈ ಕಾರ್ಯಕ್ರಕ್ಕೆ ಚಿತ್ರನಟ ವಿವೇಕ್ ಒಬೆರಾಯ್, ಕನ್ನಡದ ಮೇರುನಟ… Continue Reading →

ಇರುವುದೆಲ್ಲವ ಬಿಟ್ಟು. . . !

ಜುಲೈ ತಿಂಗಳಿಗೆ ಆ ಹೆಸರೇಕೆ ಬಂತು ಗೊತ್ತೇ. . ? ರೋಮ್ ನ  ಚಕ್ರವರ್ತಿ ಜೂಲಿಯಸ್ ಸೀಸರ್ ರಾಜ್ಯವಾಳುತ್ತಿದ್ದ ಕಾಲದಲ್ಲಿ ತನ್ನ ಹೆಸರು ಶಾಶ್ವತವಾಗಲೆಂಬ ದೃಷ್ಟಿಯಿಂದ ತಿಂಗಳೊಂದಕ್ಕೆ ತನ್ನ ಹೆಸರಿರಿಸಿದ, ಅದೇ ’ಜುಲೈ’. ತನ್ನ ಹೆಚ್ಚುಗಾರಿಕೆಗಾಗಿ ಒಂದು ದಿನವನ್ನೂ ಹೆಚ್ಚುಗೊಳಿಸಿದ. ಹಾಗಾಗಿ ಜುಲೈ ತಿಂಗಳಲ್ಲಿ ಮೂವತ್ತೊಂದು ದಿನಗಳು. ಮತ್ತೆ ಬಂದ ‘ಅಗಸ್ಟಸ್ ಸೀಸರ್’ – ತಾನೇನು… Continue Reading →

ಶ್ರೀಗಳ ಉಪಸ್ಥಿತಿಯಲ್ಲಿ ರೋಟರಿಯಿಂದ ಶಾಲೆಗಳಿಗೆ ಗಣಕಯಂತ್ರ ವಿತರಣೆ : ಸಂಯುಕ್ತ ಕರ್ನಾಟಕ, ನವೆಂಬರ್ 1, 2009

01 ನವೆಂಬರ್, 2009 : ಶ್ರೀ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ರೋಟರಿ ಕ್ಲಬ್ ನ ವತಿಯಿಂದ ನಡೆದ ಶಾಲೆಗಳಿಗೆ ಗಣಕಯಂತ್ರ ವಿತರಣಾ ಕಾರ್ಯಕ್ರಮದ ವರದಿ, ಸಂಯುಕ್ತ ಕರ್ನಾಟಕ – ಹುಬ್ಬಳ್ಳಿ ಆವೃತ್ತಿ ಸಂಚಿಕೆಯಲ್ಲಿ: ಪತ್ರಿಕೆಯ ಪ್ರತಿಯನ್ನು ಡೌನ್-ಲೋಡ್ ಮಾಡಲು ಇಲ್ಲಿ ಕ್ಲಿಕ್ಕಿಸಿ

30 ಅಕ್ಟೋಬರ್ 2009 – ದಿನಚರಿ

ಶ್ರೀ ಸಂಸ್ಥಾನ ಗೋಕರ್ಣ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳ ದಿನಚರಿ: ವಸತಿ: ಶ್ರೀ ದೇವಶ್ರವ ಶರ್ಮ, ಅಶೋಕೆ, ಗೋಕರ್ಣ ಶ್ರೀಭಿಕ್ಷೆ ; ರಾಘವೇಂದ್ರ ಬನದಕೊಪ್ಪ ದಿನವಿಶೇಷ: ಸೂರ್ಯೋದಯಕ್ಕೆ ಸರಿಯಾಗಿ ಗೋಕರ್ಣದ ಶ್ರೀಮಹಾಗಣಪತಿಗೆ ಶ್ರೀಕರಗಳಿಂದ ಪೂಜೆ.. ಶ್ರೀ ಆತ್ಮಲಿಂಗಕ್ಕೆ ರುದ್ರಾಭಿಷೇಕಪೂರ್ವಕ ಪೂಜೆ.. ಶ್ರೀ ತಾಮ್ರಗೌರಿಯ ಪೂಜೆ.. ಶ್ರೀ ಕೋಟಿತೀರ್ಥದ ಉತ್ತರ ತೀರದಲ್ಲಿ ಶೋಭಿಸುವ ಶ್ರೀ ರಘೂತ್ತಮ… Continue Reading →

ಶ್ರೀಗಳ ಉಪಸ್ಥಿತಿಯ ಕಾರ್ಯಕ್ರಮದ ವರದಿ : ಕರ್ನಾಟಕ ಮಲ್ಲ :೨೯ ಅಕ್ಟೋಬರ್-೨೦೦೯

ಶ್ರೀಗಳ ಉಪಸ್ಥಿತಿಯ ಕಾರ್ಯಕ್ರಮದ ವರದಿ : ಕರ್ನಾಟಕ ಮಲ್ಲ :೨೯ ಅಕ್ಟೋಬರ್-೨೦೦೯ ಪತ್ರಿಕೆಯ ಪ್ರತಿಗಾಗಿ ಇಲ್ಲಿ ಕ್ಲಿಕ್ಕಿಸಿ

ದಿನಚರಿ : ೨೯ ಅಕ್ಟೋಬರ್ ೨೦೦೯

ಗೋಕರ್ಣ, ಅಕ್ಟೋಬರ್ ೨೯, ೨೦೦೯:  ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿನಚರಿ – ವಸತಿ : ಶ್ರೀ ದೇವಶ್ರವ ಶರ್ಮಾ,ಅಶೋಕೆ, ಗೋಕರ್ಣ ಪ್ರಾತಃಕಾಲ ಮುಂಬಯಿಯಿಂದ ಭೂಮಾರ್ಗವಾಗಿ ಆಗಮನ, ಭದ್ರಕಾಳಿಯ ಪರಿಸರದಲ್ಲಿ ಸ್ವಾಗತ,  ಶ್ರೀರಾಮಾರ್ಚನೆ. ಮಧ್ಯಾಹ್ನ :ಕಲ್ಕತ್ತೆಯ IAS ಅಧಿಕಾರಿ ಶ್ರೀ ಸುಮಂತ್ರೋ  ಚೌಧರಿಯವರ ಪರವಾಗಿ ಶ್ರೀ ರಾಮ ಸಾಮ್ರಾಜ್ಯ ಪಟ್ಟಾಭಿಷೇಕ….. Continue Reading →

೨೮ ಅಕ್ಟೋಬರ್ ೨೦೦೯ – ದಿನದ ಮುಖ್ಯಾಂಶಗಳು

|| ಹರೇ ರಾಮ || ಅಕ್ಟೋಬರ್ ೨೮, ೨೦೦೯: ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಗಳ ಇಂದಿನ ದಿನಚರಿಯ ಮುಖ್ಯಾಂಶಗಳು: ವಸತಿ,ರಾಮಾರ್ಚನೆ ಮುಂಬಯಿಯ ದಾದರಿನ ಝಂಡು ವಸತಿ ಗೃಹದಲ್ಲಿ ಶ್ರೀಭಿಕ್ಷೆ : ಶ್ರೀ ರಘುಚಂದ್ರ ಕುಟುಂಬ ,ಮುಳಿಯ

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑