ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯ ಗೋವನ್ನು ಜೀವನದೊಂದಿಗೆ ಜೋಡಿಸಿ, ಮೃತ್ಯುವಿನೊಂದಿಗಲ್ಲ. ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ಇಂದು ಗೋವನ್ನು ಮೃತ್ಯುವಿನೊಂದಿಗೆ ಜೋಡಿಸಿರುವುದೇ ಸಮಸ್ಯೆಗಳಿಗೆ ಕಾರಣವಾಗಿದ್ದು, ನಮ್ಮ ಜೀವನದೊಂದಿಗೆ ಗೋವನ್ನು ಜೋಡಿಸುವುದೇ ಪರಿಹಾರವಾಗಿದೆ. ಗೋವು ತನ್ನ ಜೀವಿತಾವಧಿಯಲ್ಲಿ ಪ್ರೀತಿಯಿಂದ ನೀಡುವ ವಸ್ತುಗಳನ್ನು ಬಳಸಿಕೊಂಡರೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ… Continue Reading →
ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು- ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ,ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಅವರು ಇಂದು ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ “ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯಧನ ವಿತರಣಾ ಕಾರ್ಯಕ್ರಮ’ದಲ್ಲಿ ದಿವ್ಯಸಾನ್ನಿಧ್ಯ ವಹಿಸಿ… Continue Reading →
ಶ್ರೀಕ್ಷೇತ್ರ ಗೋಕರ್ಣ – ಶಿವರಾತ್ರಿ ಮಹೋತ್ಸವ ಪುರಾಣ ಪ್ರಸಿದ್ದ ಶ್ರೀಕ್ಷೇತ್ರ ಗೋಕರ್ಣದ ಸಾರ್ವಭೌಮ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ದಿನಾಂಕ 02/03/2016 ರಿಂದ 09/03/2016ವರೆಗೆ ಹಲವಾರು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಳಿಲುತೋರಣ – ವಿದ್ಯುದ್ದೀಪಾಲಂಕಾರಗಳಿಂದ ದೇವಾಲಯದ ಪರಿಸರವನ್ನು ಶೃಂಗರಿಸಲಾಗಿದೆ. ದಿನಾಂಕ 07/03/2016 ಸೋಮವಾರ ಶಿವರಾತ್ರಿಯ ಶಿವಯೋಗದ ಶುಭಪರ್ವದಂದು… Continue Reading →
Watch: Samskruta Asheervachana by Sri Sri Raghaveshwara Bharati Maha Swamiji youtu.be/xNbOhroIjnI Sri Sri Raghaveshwara Bharati MahaSwamiji blessing with Video-Asheervachana for “Samskruta Vāgvarďhana Kāryāgāra” held at SriBharati Vidyapeetha, Mujungavu on 19-Jan-2016. Video Link: youtu.be/xNbOhroIjnI
ಕಾಮದುಘಾ – ಗೋಮಹೋತ್ಸವ – Festival of Cows – A Day for GouMatha :15/01/2016 ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿರುವ, ದೇಶದ ಆರ್ಥಿಕ – ಸಾಮಾಜಿಕ – ಧಾರ್ಮಿಕ ಜಗತ್ತಿನ ಬೆನ್ನೆಲುಬಾದ ಭಾರತೀಯ ಗೋವಿನ ಕುರಿತಾಗಿ ಜಾಗತಿಕಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿರುವ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು, ಸಮಾಜದ ಸ್ವಾಸ್ಥ್ಯಕ್ಕಾಗಿ ಹತ್ತಾರು ಸಮಾಜಮುಖೀ ಯೋಜನೆಗಳನ್ನು ಸಂಕಲ್ಪಿಸಿದವರು. ಭಾರತೀಯ… Continue Reading →