ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀಮಹಾಸ್ವಾಮಿಗಳವರ ಚರಣಪದ್ಮಗಳಿಗೆ ನನ್ನ ಸಾಷ್ಟಾಂಗ ಪ್ರಣಾಮಗಳು. ಭಾರತ ಸಮೃದ್ಧ ಹಾಗೂ ಸಂಪನ್ನ ರಾಷ್ಟ್ರ. ನಮ್ಮ ಭಾರತವು ವಿಶ್ವದ ಹೃದಯ ಭಾಗದಲ್ಲಿದೆ. ಮಾನವ ಶರೀರದ ಪ್ರತಿಯೊಂದು ಅವಯವಕ್ಕೂ ಶಕ್ತಿ, ತೇಜಸ್ಸು, ಮತ್ತು ರಕ್ತ ಸಂಚಾರವು ಹೃದಯದಿಂದಲೇ ವಿನಿಯೋಗವಾಗುವಂತೆ ಪ್ರಪಂಚದ ಪ್ರತಿಯೊಂದು ಪ್ರದೇಶಕ್ಕೂ ಭಾರತ ದೇಶದಿಂದಲೇ ಧಾರ್ಮಿಕತೆ, ಜ್ಞಾನ, ಸಂಸ್ಕೃತಿ ಮುಂತಾದವುಗಳು ಪ್ರಸಾರವಾಗುತ್ತಿದೆ…. Continue Reading →