ಮಾಣಿ, ನವೆಂಬರ್ 05, 2009: ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಯಕ್ಷಗಾನ ಮೇಳವಾದ ಶ್ರೀ ರಾಮಚಂದ್ರ ಕೃಪಾಪೋಷಿತ ಯಕ್ಷಗಾನ ಮಂಡಳಿಯು ತನ್ನ 2009 ನೇ ವರ್ಷದ ತಿರುಗಾಟವನ್ನು ಇಂದು ಬಂಟ್ವಾಳ ಮಾಣಿ – ಪೆರಾಜೆಯ ಶ್ರೀಮಠದಲ್ಲಿ, ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ಸಾಂಪ್ರದಾಯಿಕವಾಗಿ ಆರಂಭಿಸಿತು. ಶ್ರೀ ಶ್ರೀಗಳು ಶ್ರೀರಾಮದೇವರ… Continue Reading →
ಗೋಕರ್ಣ, ಅಕ್ಟೋಬರ್ ೨೯, ೨೦೦೯: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿನಚರಿ – ವಸತಿ : ಶ್ರೀ ದೇವಶ್ರವ ಶರ್ಮಾ,ಅಶೋಕೆ, ಗೋಕರ್ಣ ಪ್ರಾತಃಕಾಲ ಮುಂಬಯಿಯಿಂದ ಭೂಮಾರ್ಗವಾಗಿ ಆಗಮನ, ಭದ್ರಕಾಳಿಯ ಪರಿಸರದಲ್ಲಿ ಸ್ವಾಗತ, ಶ್ರೀರಾಮಾರ್ಚನೆ. ಮಧ್ಯಾಹ್ನ :ಕಲ್ಕತ್ತೆಯ IAS ಅಧಿಕಾರಿ ಶ್ರೀ ಸುಮಂತ್ರೋ ಚೌಧರಿಯವರ ಪರವಾಗಿ ಶ್ರೀ ರಾಮ ಸಾಮ್ರಾಜ್ಯ ಪಟ್ಟಾಭಿಷೇಕ….. Continue Reading →