Tag sri raghaveshwara bharati

11-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 55– Report

ಬೆಂಗಳೂರು : ಗುರುವನ್ನು ತಿರಸ್ಕರಿಸಿದರೆ, ಗುರುವನ್ನು ಅಗೌರವದಿಂದ ಕಂಡರೆ ನೋವು – ಪತನ ನಿಶ್ಚಿತ, ದೇವರಾಜ ಇಂದ್ರ ದೇವಗುರು ಬೃಹಸ್ಪತಿಯನ್ನು ಅಗೌರವದಿಂದ  ಕಂಡದ್ದರಿಂದ ದಾನವರ ಜೊತೆ ನಡೆದ ಯುದ್ಧದಲ್ಲಿ ಸೋತು ಸರ್ವಪತನ ಹೊಂದಿದ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಸಮುದ್ರ ಮಥನ – ಕಾಮಧೇನು… Continue Reading →

08-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 52– Report

ಬೆಂಗಳೂರು : ಗೋವು ಯಾವುದೇ ಬೇದ ಭಾವ ಮಾಡದೇ, ಎಲ್ಲರಿಗೂ ಹಾಲುಕೊಡುತ್ತದೆ, ಆದರೆ ನಾವು ಗೋವು ಹಾಲು ಕೊಡುವವವರೆಗೆ ಕರೆದುಕೊಂಡು, ನಂತರ ಬೀದಿಗೆ ತಳ್ಳುತ್ತೇವೆ. ಬೀದಿಯಲ್ಲಿ ತಿರುಗುತ್ತಾ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಗೋವು ತಿನ್ನುವಂತಗಿರುವುದು ಮನುಷ್ಯ ಕುಲಕ್ಕೇ ಕಲಂಕ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶಸಭೆಯಲ್ಲಿ ಸಾನ್ನಿಧ್ಯವಹಿಸಿ  ಬೀಡಾಡಿ ದನಗಳ… Continue Reading →

01-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 45– Report

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯ ಗೋವನ್ನು ಜೀವನದೊಂದಿಗೆ ಜೋಡಿಸಿ, ಮೃತ್ಯುವಿನೊಂದಿಗಲ್ಲ. ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶ ಬೆಂಗಳೂರು : ಇಂದು ಗೋವನ್ನು ಮೃತ್ಯುವಿನೊಂದಿಗೆ ಜೋಡಿಸಿರುವುದೇ ಸಮಸ್ಯೆಗಳಿಗೆ ಕಾರಣವಾಗಿದ್ದು, ನಮ್ಮ ಜೀವನದೊಂದಿಗೆ ಗೋವನ್ನು ಜೋಡಿಸುವುದೇ ಪರಿಹಾರವಾಗಿದೆ. ಗೋವು ತನ್ನ ಜೀವಿತಾವಧಿಯಲ್ಲಿ ಪ್ರೀತಿಯಿಂದ ನೀಡುವ ವಸ್ತುಗಳನ್ನು ಬಳಸಿಕೊಂಡರೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ… Continue Reading →

ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ಶ್ರೀಮಠದಿಂದ ವಿದ್ಯಾಸಹಾಯ 20-03-2016

ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು- ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ,ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಅವರು ಇಂದು ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ “ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯಧನ ವಿತರಣಾ ಕಾರ್ಯಕ್ರಮ’ದಲ್ಲಿ ದಿವ್ಯಸಾನ್ನಿಧ್ಯ ವಹಿಸಿ… Continue Reading →

ಶ್ರೀಕ್ಷೇತ್ರ ಗೋಕರ್ಣ – ಶಿವರಾತ್ರಿ ಮಹೋತ್ಸವ

ಶ್ರೀಕ್ಷೇತ್ರ ಗೋಕರ್ಣ – ಶಿವರಾತ್ರಿ ಮಹೋತ್ಸವ ಪುರಾಣ ಪ್ರಸಿದ್ದ ಶ್ರೀಕ್ಷೇತ್ರ ಗೋಕರ್ಣದ ಸಾರ್ವಭೌಮ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ದಿನಾಂಕ 02/03/2016 ರಿಂದ 09/03/2016ವರೆಗೆ ಹಲವಾರು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಳಿಲುತೋರಣ – ವಿದ್ಯುದ್ದೀಪಾಲಂಕಾರಗಳಿಂದ ದೇವಾಲಯದ ಪರಿಸರವನ್ನು ಶೃಂಗರಿಸಲಾಗಿದೆ. ದಿನಾಂಕ 07/03/2016 ಸೋಮವಾರ ಶಿವರಾತ್ರಿಯ ಶಿವಯೋಗದ ಶುಭಪರ್ವದಂದು… Continue Reading →

ಅರಿವು, ಭಾವ ಹಾಗೂ ಸಾಹಸಕ್ಕೆ ಶ್ರೀರಾಮಚಂದ್ರಾಪುರಮಠದ ಸನ್ಮಾನ – 27/02/2016

 ಅರಿವು, ಭಾವ ಹಾಗೂ ಸಾಹಸಕ್ಕೆ ಶ್ರೀರಾಮಚಂದ್ರಾಪುರಮಠದ ಸನ್ಮಾನ ಕಾಲ: 27/02/2016 ದೇಶ: ಶ್ರೀರಾಮಾಶ್ರಮ,ಬೆಂಗಳೂರು ನಮ್ಮ ಕಣ್ಣಮುಂದೆ ಅನ್ಯಾಯವಾಗುತ್ತಿದ್ದಾಗ ಸುಮ್ಮನೇ ಇರಬಾರದು, ಅನ್ಯಾಯವನ್ನು ತಡೆಯಬೇಕು, ಈ ದಿಶೆಯಲ್ಲಿ ಅಕ್ರಮವಾಗಿ ಸಾಗಾಟಮಾಡಲಾಗುತ್ತಿದ್ದ ಗೋವುಗಳನ್ನು ದಿಟ್ಟತನದಿಂದ ಸಂರಕ್ಷಿಸಿದ ರಿತಿಕಾಳ ಹೋರಾಟ ಸಮಾಜಕ್ಕೆ ಮಾದರಿ, ಹಾಗೆಯೇ ನಮ್ಮ ಸಂಸ್ಕತಿಯನ್ನು ಮರೆಯುತ್ತಿರುವ ಕಾಲಗಟ್ಟದಲ್ಲಿ ಇಸ್ಲಾಂ ಮತದ ಫಾತಿಮತ್ ರಾಮಾಯಣ ಪರೀಕ್ಷೆಯಲ್ಲಿ ಪ್ರಥಮ ಸ್ಥಾನಪಡೆದಿರುವುದು… Continue Reading →

ದಕ್ಷಿಣಕನ್ನಡದ ಪುರೋಹಿತರಿಂದ ಗುರುಭಿಕ್ಷಾ ಸೇವೆ: 16-02-2016

ದಕ್ಷಿಣಕನ್ನಡದ ಪುರೋಹಿತರಿಂದ ಗುರುಭಿಕ್ಷಾ ಸೇವೆ : 16-02-2016 ದಕ್ಷಿಣ ಕನ್ನಡ/ಮಂಗಳೂರು ಹೋಬಳಿಯ ಪುರೋಹಿತರು ಸಂಘಟಿತರಾಗಿ ಶ್ರೀರಾಮಾಶ್ರಮದ ಪುಣ್ಯ ಪರಿಸರದಲ್ಲಿ ಗುರುಭಿಕ್ಷಾ ಸೇವೆಯನ್ನು ನೆರವೇರಿಸಿ, ಗುರುಕೃಪಾ ಭಾಜನರಾದರು.

ಗುರುಶಿಷ್ಯರು ಸೂರ್ಯ ಚಂದ್ರರಂತೆ – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು

ಗೋಕರ್ಣ: ಅಮಾವಾಸ್ಯೆಯಂದು ಸೂರ್ಯಚಂದ್ರರ ಸಂಗಮವಾಗುತ್ತದೆ. ಅಂದು ಚಂದ್ರನು ಸೂರ್ಯನಿಂದ ತಾನು ಬೆಳಗಲು ಅಗತ್ಯವಾದ ಪ್ರಕಾಶವನ್ನು ಪಡೆಯುತ್ತಾನೆ. ಇಲ್ಲಿ ಸೂರ್ಯ ಪರಮಾತ್ಮನ ಸಂಕೇತವಾದರೆ ಚಂದ್ರ ಜೀವರ ಪ್ರತೀಕ. ಚಂದ್ರನನ್ನು ನಮ್ಮ ಪ್ರಾಚೀನರು ಮನಃಕಾರಕ ಎಂದೇ ಗುರುತಿಸಿದ್ದಾರೆ. ಸೂರ್ಯನೆಂದರೆ ಪೂರ್ಣಪ್ರಭೆ. ಲೋಕಕ್ಕೆ ಅಗತ್ಯವಾದ ಬಲವನ್ನು ನೀಡುವ ಶಕ್ತಿಕೇಂದ್ರ. ಜೀವ ಪರಮಾತ್ಮನ ಬಳಿ ಹೋಗಿ ಶರಣಾಗಿ ಅಲ್ಲಿಂದ ಬದುಕಿನ ಸಾಮರ್ಥ್ಯವನ್ನು… Continue Reading →

ಅಪೂರ್ವ ಸಿದ್ಧಿ ಕ್ಷೇತ್ರ ಗೋಕರ್ಣ – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು

ಗೋಕರ್ಣ: ರಾಜಾ ಭಗೀರಥ. ಪ್ರಹ್ಲಾದ ಮೊದಲಾದ ರಾಜರ್ಷಿಗಳ, ವ್ಯಾಸ ವಸಿಷ್ಠ ಮೊದಲಾದ ಮಹರ್ಷಿಗಳ ತಪೋಭೂಮಿಯಾಗಿದ್ದ ಸಿದ್ಧಿಕ್ಷೇತ್ರವಾದ ಗೋಕರ್ಣವು ಲೋಕಶಂಕರನಾದ ಶಿವನಿಗೂ ತಪಃಸ್ಥಳವಾಗಿತ್ತು. ಯುಗ, ಯುಗಗಳ ಪೂರ್ವದಲ್ಲಿ ಪರಶಿವನೂ ಸೃಷ್ಟಿಕಾರ್ಯವನ್ನುಕೈಗೊಳ್ಳಲು ತಪಸ್ಸನ್ನಾಚರಿಸಿದ ಪುಣ್ಯಭೂಮಿಯಾದ ಈ ಕ್ಷೇತ್ರ ಶ್ರೀರಾಮನ, ಆಂಜನೇಯನ ಜನನಕ್ಕೆ ಕಾರಣವಾದ ಪ್ರದೇಶವೂ ಹೌದು. ಇಂದು ಸಾರ್ವಭೌಮ ಮಹಾಬಲೇಶ್ವರನ ಆತ್ಮಲಿಂಗದಿಂದ ಭೂಷಿತವಾಗಿದ್ದರೂ ಅದಕ್ಕಿಂತ ಮೊದಲು ಇಲ್ಲಿ ಆರಾಧ್ಯನಾಗಿದ್ದವ… Continue Reading →

ಜೀವನ ನದಿಗೆ ಸೀತಾರಾಮರೇ ದಡಗಳು – ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು

ಗೋಕರ್ಣ: ಈ ನಮ್ಮ ಜೀವನ ಒಂದು ನದಿಯಂತೆ. ಅದರ ಎರಡು ದಡಗಳೇ ಸೀತಾರಾಮಚಂದ್ರರು, ಪ್ರವಾಹದಲ್ಲಿ ಕೊಚ್ಚಿಹೋಗದಂತೆ, ಮುಳುಗದಂತೆ ನಮ್ಮನ್ನು ರಕ್ಷಿಸುವವರು. ಈ ಎರಡು ದಡಗಳಲ್ಲಿ ಯಾವುದನ್ನು ಆಶ್ರಯಿಸಿದರೂ ನಾವು ಸುರಕ್ಷಿತವಾಗಿ ನಮ್ಮ ಬಾಳಿನ ನೌಕೆಯನ್ನು ಗುರಿಯತ್ತ ಸಾಗಿಸಬಹುದು ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಶ್ರೀಗಳವರು ಅಭಿಪ್ರಾಯಪಟ್ಟರು. ಇಂದು ಸಮೀಪದ ಅಶೋಕೆಯಲ್ಲಿ ಚಾತುರ್ಮಾಸ್ಯದ ನಿಮಿತ್ತ ಆಯೋಜಿತವಾದ ರಾಮಕಥಾದಲ್ಲಿ… Continue Reading →

« Older posts Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑