Tag sri ramachandrapura matha

ಗೋವಾಣಿ : Cow Story 15 : ಶ್ರೀಶ್ರೀ ಸಂದರ್ಶನ – ದೇಶೀ ಗೋ ಉತ್ಪನ್ನ ಆರೋಗ್ಯಕ್ಕೆ ಸೋಪಾನ

ಈಗ ಹೆಚ್ಚಾಗಿ ಲಭ್ಯ ಇರುವ ಯಾವುದೇ ಕಂಪನಿಯ ಪ್ಯಾಕೆಟ್ ಹಾಲು, ಮೊಸರು ಮಿಶ್ರತಳಿಗಳದ್ದು, ಹಸು ಮತ್ತು ಎಮ್ಮೆ ಹಾಲು ಮಿಶ್ರವಾಗಿರುವಂಥದ್ದು. ಆರೋಗ್ಯ ಬೇಕೆಂದರೆ ಇಂಥವನ್ನು ಬಳಸಬಾರದು. ಯಾಕೆ ದೇಶೀ ಗೋ ಉತ್ಪನ್ನಗಳನ್ನೇ ಬಳಸಬೇಕು ಎಂಬುದನ್ನು ವೈಜ್ಞಾನಿಕ ವಾಗಿ ಜನರಿಗೆ ಮನದಟ್ಟು ಮಾಡಿಕೊಡುವ ಕೆಲಸ ಆಗಬೇಕು ಎನ್ನುತ್ತಾರೆ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ… Continue Reading →

ಗೋವಾಣಿ : Cow Story 14 : ಶ್ರೀಶ್ರೀ ಸಂದರ್ಶನ – ಕೃತ್ರಿಮ ತಳಿ ಸಂವರ್ಧನೆ ಬೇಡ

ಅವನತಿಯ ಅಂಚಿನಲ್ಲಿ ಇರುವಂಥ ದೇಸಿ ಗೋತಳಿ ಸಂವರ್ಧನೆಗೆ ಕೃತ್ರಿಮ ಮಾರ್ಗ ಅನುಸರಿಸುವುದು ಸರಿಯಲ್ಲ. ಪ್ರಕೃತಿ ಸಹಜ ರೀತಿಯಲ್ಲಿ ಗೋ ತಳಿ ಸಂವರ್ಧನೆ ಆಗಬೇಕು. ಅಂತಹ ಗೋವಂಶ ವೃದ್ಧಿಗೆ ಸಹಜ ವಾತಾವರಣವನ್ನು ಒದಗಿಸುವ ಕೆಲಸವನ್ನು ಗೋಪ್ರೇಮಿಗಳು ಮಾಡಬೇಕು. ಈ ಕಾರ್ಯದಲ್ಲಿ ಗೋಪ್ರೇಮಿಗಳು ಮಾಡಬಹುದಾದುದೇನು? ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ವಿವರಿಸಿದ್ದಾರೆ ಈ ಸಲದ ಕೌ ಸ್ಟೋರಿಯಲ್ಲಿ… ಪ್ರಕಟಣೆ… Continue Reading →

ಗೋವಾಣಿ : Cow Story 13 : ಶ್ರೀಶ್ರೀ ಸಂದರ್ಶನ – ದೇಶೀ ಗೋತಳಿ

ದೇಶೀ ಗೋತಳಿ ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) 1. ದೇಸಿ ತಳಿಗಿಂತ ವಿದೇಶಿ ತಳಿ ಹೆಚ್ಚು ಜನಪ್ರಿಯವಾಗಲು ಏನು ಕಾರಣ? ದೇಸಿ ತಳಿಗಳ ನಿರ್ವಹಣೆ ಕಷ್ಟ ಎಂಬ ಮಾತು ನಿಜವೇ? ದೇಸೀ ಗೋತಳಿಗಳ ನಿರ್ವಹಣೆ ಖಂಡಿತವಾಗಿಯೂ ಕಷ್ಟ ಅಲ್ಲ, ಅದು ಕಷ್ಟ ಪರಿಹಾರ ಮಾಡಲಿಕ್ಕೆ ಇರುವಂಥದ್ದು ವಿದೇಶೀ ತಳಿಗಳ ನಿರ್ವಹಣೆಗಿಂತಲೂ ಸುಲಭ ಮತ್ತು ಖಚು೯ ಕಡಿಮೆ ಇನ್ನು… Continue Reading →

ಗೋವಾಣಿ : Cow Story 9 : ಶ್ರೀಶ್ರೀ ಸಂದರ್ಶನ – ಗೋಬಂಧುವಾಗ ಬನ್ನಿ …

ಗೋವು ಸಾಕುವ ಮನಸ್ಸಿದೆಯೇ? ಮನೆಯಲ್ಲಿ ಸಾಕುವ ಸ್ಥಳಾವಕಾಶ ಇಲ್ಲವೇ? ಬೇಸರಿಸಿಕೊಳ್ಳಬೇಡಿ. ಗೋ ಶಾಲೆಗಳಲ್ಲಿರುವ ಗೋವುಗಳನ್ನು ದತ್ತು ತೆಗೆದುಕೊಳ್ಳಿ. ಇದಕ್ಕಾಗಿಯೇ “ಗೋ ಬಂಧು” ಯೋಜನೆ ರೂಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವ ಕೆಲಸವನ್ನು ಗೋಪ್ರೇಮಿಗಳು ಬಳಸಬೇಕು ಎನ್ನುತ್ತಾರೆ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ಗೋಬಂಧುವಾಗ ಬನ್ನಿ …  1. ಗೋ ಬಂಧು ಯೋಜನೆಯಲ್ಲಿ ತೊಡಗಿಕೊಳ್ಳುವುದು… Continue Reading →

ಗೋವಾಣಿ : Cow Story 8 : ಶ್ರೀಶ್ರೀ ಸಂದರ್ಶನ – ‘ಗೋ’ರಕ್ಷಕ-ಸಂರಕ್ಷಣೆಗೆ ಸೂಕ್ತ ನಿಯಮ-ಕಾನೂನು ಅವಶ್ಯ

ಗೋ ಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರ ಇಂದು ಸುದ್ದಿಯ ಕೇಂದ್ರಬಿಂದು. ಗೋರಕ್ಷಕರ ಹೆಸರಿನಲ್ಲಿ ದುಷ್ಕರ್ಮಿಗಳು ನಡೆಸುತ್ತಿರುವ ದುಷ್ಕ್ರತ್ಯಗಳಿಂದಾಗಿ ನೈಜ ಗೋರಕ್ಷಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಗೋಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರದಲ್ಲಿ ಸೂಕ್ತ ನಿಯಮ ಕಾನೂನು ರಚನೆಯಾಗಬೇಕಾಗದ್ದು ಇಂದಿನ ಅವಶ್ಯ ಎನ್ನುತ್ತಾರೆ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ‘ಗೋ’ರಕ್ಷಕ-ಸಂರಕ್ಷಣೆಗೆ ಸೂಕ್ತ ನಿಯಮ-ಕಾನೂನು ಅವಶ್ಯ 1…. Continue Reading →

ಗೋವಾಣಿ : Cow Story 7 : ಶ್ರೀಶ್ರೀ ಸಂದರ್ಶನ – ದೇಶ ಸಂರಕ್ಷಣೆಯಷ್ಟೇ ಮುಖ್ಯ ಗೋಸಂರಕ್ಷಣೆ

ದೇಶಿಯತೆಯ ಬುನಾದಿ ಇದ್ದರಷ್ಟೆ ದೇಶಕ್ಕೊಂದು ಗಟ್ಟಿ ಅಸ್ತಿತ್ವ. ದೇಶಿಯತೆಯಲ್ಲಿ ನಮ್ಮ ಸಂಸ್ಕೃತಿ, ಭಾಷೆ, ಆಚರಣೆ, ಪಾರಂಪರಿಕ ವ್ಯವಸ್ಥೆ ಎಲ್ಲವೂ ಬಂತು. ನಮ್ಮ ದೇಶದ ಮಟ್ಟಿಗೆ ಹೇಳುವುದಾದರೆ ನಮ್ಮದು ಗೋಕೇಂದ್ರಿತ ಬದುಕಿನ ವ್ಯವಸ್ಥೆಯಾಗಿತ್ತು. ಆದರೆ ಕಾಲಕ್ರಮೇಣ ನಶಿಸಿಹೋದ ಈ ವ್ಯವಸ್ಥೆಯ ಪುನರುತ್ಥಾನಕ್ಕೆ ಇದು ಸಕಾಲ. ದೇಶೀ ಗೋಸಂರಕ್ಷಣೆ ಗೊಂದಲವಿಲ್ಲದೆ ನಡೆಯಬೇಕಾದ ಕಾರ್ಯ ಎಂಬುದನ್ನು ವಿವರಿಸಿದ್ದಾರೆ  ಜಗದ್ಗುರು ಶಂಕರಾಚಾರ್ಯ  ಶ್ರೀಶ್ರೀರಾಘವೇಶ್ವರಭಾರತೀ… Continue Reading →

ಗೋವಾಣಿ : Cow Story 6 : ಶ್ರೀಶ್ರೀ ಸಂದರ್ಶನ – ಜಾಗೃತ ಸಂತರಿಂದ ಸಮಾಜವೂ ಜಾಗೃತ

ಸಂತರು ಜಾಗೃತರಾಗಿ ಶಿಷ್ಯರನ್ನು ಜಾಗೃತ ಗೊಳಿಸಿ ಗೋಸಂರಕ್ಷಣೆ ಕೆಲಸಕ್ಕೆ ಮುಂದಾದರೆ ಬೇರೇನೂ ಬೇಕಿಲ್ಲ. ಮಠ ಮಂದಿರಗಳು ಗೋ ಕೇಂದ್ರಿತ ಬದುಕಿನ ಪ್ರಯೋಗಶಾಲೆ ಆಗಬೇಕು. ಮಾದರಿಯೂ ಆಗಬೇಕು ಎಂಬುದನ್ನು ಸ್ವತಃ ಸಾಧಿಸಿ ತೋರುತ್ತಿರುವ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳು ಈ ಕುರಿತ ಅನಿಸಿಕೆ ಹಂಚಿಕೊಂಡಿದ್ದಾರೆ.. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ಜಾಗೃತ ಸಂತರಿಂದ ಸಮಾಜವೂ ಜಾಗೃತ –  ಮಠ, ಮಂದಿರಗಳಿಂದಲೇ… Continue Reading →

Let the stress be on non-duality; not tripple~talaq!

Once married, wife cannot be changed for life in the same way one cannot change his mother once born! This is Dharma! This is custom! This is bonding of hearts! If this becomes bonding by law too, life can become ‘advaita’, the philosophy of nonduality!

Nonduality of jiva (being) and deva (God) is mukti (liberation); nonduality of a being and another being is life!

ಗೋವಾಣಿ : Cow Story 5 : ಶ್ರೀಶ್ರೀ ಸಂದರ್ಶನ – ಗೋ ಸಂಜೀವಿನಿ : ಇದು ಮಾನವೀಯತೆಯ ಪ್ರತೀಕ

ಮಳೆ ಬೆಳೆ ಇಲ್ಲ ಎಂದು ಊಟ ಮಾಡುವುದು ಬಿಡ್ತೇವೆಯೆ? ಮನೆಯಲ್ಲಿ ಅಪ್ಪ, ಅಮ್ಮ, ಅಣ್ಣ,ತಮ್ಮ, ಅಕ್ಕ, ತಂಗಿ, ಮಕ್ಕಳು ಕಾಯಿಲೆ ಬಿದ್ದಾಗ ಬೀದಿಗೆ ತಳ್ಳುತ್ತೇವೆಯೆ? ಪೇಟೆಗಳಲ್ಲಿ ಮನೆ ಮಂದಿನಾಯಿ, ಬೆಕ್ಕುಗಳಿಗೂ ಚಿಕಿತ್ಸೆ ಕೊಡಿಸುತ್ತಿಲ್ಲವೆ? ವಯಸ್ಸಾಯಿತು ಎಂದು ಅಜ್ಜ, ಅಜ್ಜಿಯನ್ನು ಕಸಾಯಿಖಾನೆಗೆ ದಬ್ಬುತ್ತೇವೆಯೆ? ಇಲ್ಲ ಎಂದಾದ ಮೇಲೆ ಗೋವುಗಳಿಗೇಕೆ ಅಂಥ ಶಿಕ್ಷೆ..? ಮಾನವೀಯತೆ ತೋರಿ.. ಅದಕ್ಕಾಗಿಯೇ ಈ… Continue Reading →

ಕಾಮದುಘಾ – ಗೋಮಹೋತ್ಸವ – Festival of Cows – A Day for GouMatha :15/01/2016

ಕಾಮದುಘಾ – ಗೋಮಹೋತ್ಸವ – Festival of Cows – A Day for GouMatha :15/01/2016 ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿರುವ, ದೇಶದ ಆರ್ಥಿಕ – ಸಾಮಾಜಿಕ – ಧಾರ್ಮಿಕ ಜಗತ್ತಿನ ಬೆನ್ನೆಲುಬಾದ ಭಾರತೀಯ ಗೋವಿನ ಕುರಿತಾಗಿ ಜಾಗತಿಕಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿರುವ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು, ಸಮಾಜದ ಸ್ವಾಸ್ಥ್ಯಕ್ಕಾಗಿ ಹತ್ತಾರು ಸಮಾಜಮುಖೀ ಯೋಜನೆಗಳನ್ನು ಸಂಕಲ್ಪಿಸಿದವರು. ಭಾರತೀಯ… Continue Reading →

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑