Tag sri

ದಿನಾಂಕ:- ೯/೧೨/೨೦೦೯ ದಿನದರ್ಶಿಕೆ

ಹರೇ ರಾಮ ಶಾ.ಶ ೧೯೩೨ ವಿರೋಧಿನಾಮಸಂವತ್ಸರ. ದಕ್ಷಿಣಾಯನ. ಹೇಮಂತ ಋತು. ಕೃಷ್ಣ ಪಕ್ಷ . ಬುಧವಾರ. ಅಷ್ಟಮಿ. ಹುಬ್ಬಾನಕ್ಷತ್ರ . ಪ್ರೀತಿನಾಮ ಯೋಗ. ಬಾಲವ ಕರಣ. ದಿನಾಂಕ:- ೯/೧೨/೨೦೦೯ ಬೆಳಿಗ್ಗೆ ೮–೪೫ಯಿಂದ ೧೦–೩೦ರವರೆಗೆ –ಶ್ರೀಕರಾರ್ಚಿತ ದೇವರ ಪೂಜೆ, ಭಿಕ್ಷೆ. ಬೆಳಿಗ್ಗೆ ೧೦–೩೦ ರಿಂದ ೧೦–೪೫ರವರೆಗೆ ಪತ್ರಿಕಾ ಸಂದರ್ಶನ ಬೆಳಿಗ್ಗೆ ೧೦–೪೫ ರಿಂದ ೧೧–೦೦ರವರೆಗೆ –ತೀರ್ಥ, ಮಂತ್ರಾಕ್ಷತೆ, ಪಾದುಕಾಪೂಜಾ ಮಂಗಳಾರತಿ, ಫಲ ಸಮರ್ಪಣೆ…. Continue Reading →

ಬೋಗಾದಿಯಲ್ಲಿ ನಡೆದ ಶಿಲಾನ್ಯಾಸ ಕಾರ್ಯಕ್ರಮ..

ಅ-ಮೃತತಿಥಿ

ಸಾವು ಸರ್ವರಿಗೂ ಸಮಾನ.
ಆದರೆ ಸಾವಿನ ಆಚರಣೆಯಲ್ಲಿ ಮಾತ್ರ ಬಹುವಾಗಿ ಭಿನ್ನತೆಗಳಿವೆ!
ಗೃಹಸ್ಥನೊಬ್ಬನ ದೇಹಾಂತವಾದರೆ ಪಾರ್ಥಿವ ಶರೀರಕ್ಕೆ ದಹನ ಸಂಸ್ಕಾರ ಮಾಡುತ್ತಾರೆ. ಆದರೆ ಸನ್ಯಾಸಿ ತ್ಯಜಿಸಿದ ಶರೀರವನ್ನು ಭೂಮಿಯೊಳಗಿಟ್ಟು ವೃಂದಾವನ ಕಟ್ಟುತ್ತಾರೆ.
ಏನಿದರ ಮರ್ಮ? ಯಾಕೀ ತಾರತಮ್ಯ? ಚಿಂತಿಸೋಣ…

ಕಾದು ನೋಡುತ್ತಿರಿ. . . .

“ಶ್ರೀಮುಖ” ವಿಭಾಗ ಯಾಕಿದೆ? ಶ್ರೀಮುಖದಲ್ಲಿ ಏನಿದೆ? ಶ್ರೀ ಶ್ರೀ ಸ್ವಾಮೀಜಿಗಳು ಪ್ರತಿನಿತ್ಯ ಕಂಡ ಪ್ರಕೃತಿಚೋದ್ಯವನ್ನು ಪ್ರಸ್ತುತಪಡಿಸಲಿದ್ದಾರೆ, ನಿಮ್ಮ ಮುಂದೆ.. ನಿರೀಕ್ಷಿಸಿ… ಶೀಘ್ರವೇ ಆರಂಭ. . . . !

ಭಾವಸಂಗಮ ಕಾರ್ಯಕ್ರಮದಲ್ಲಿ ನಡೆದ ಪತ್ರಿಕಾ ಸಂದರ್ಶನ..

ಭಾವ ಸಂಗಮ – 21 -ನವೆಂಬರ್ 2009, ಉದಯವಾಣಿ ಪತ್ರಿಕೆಯ ವರದಿ

ಬೆಂಗಳೂರು 22-11-2009:    ಬೆಂಗಳೂರಿನ ಅಂಬೇಡ್ಕರ್ ಭವನ ನಡೆದ  ಸಂಗೀತ ರಸಮಂಜರಿ ಕಾರ್ಯಕ್ರಮ ’ಭಾವಸಂಗಮ’ ದ ವರದಿ Click here to enlarge photo

ಭಾವ ಸಂಗಮ – 21 -ನವೆಂಬರ್ 2009, ವಿಜಯಕರ್ನಾಟಕ ಪತ್ರಿಕೆಯ ವರದಿ

ಬೆಂಗಳೂರು 22-11-2009:    ಬೆಂಗಳೂರಿನ ಅಂಬೇಡ್ಕರ್ ಭವನ ನಡೆದ  ಸಂಗೀತ ರಸಮಂಜರಿ ಕಾರ್ಯಕ್ರಮ ’ಭಾವಸಂಗಮ’ ದ ವರದಿ Click here to enlarge the image

ಕನ್ನಡಪ್ರಭ 14-ನವೆಂಬರ್-2009 : ನವೆಂಬರ್ ೨೧ರ ಭಾವಸಂಗಮದ ವರದಿ

ನವೆಂಬರ್ ೧೪, ೨೦೦೯: ನೆರೆ ಸಂತ್ರಸ್ಥರಿಗೆ ಸಹಾಯ ಹಸ್ತಚಾಚುವ ನಿಟ್ಟಿನಲ್ಲಿ ಶ್ರೀ ರಾಮಚಂದ್ರಾಪುರ ಮಠವು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಈ ಪ್ರಯುಕ್ತ ಇದೇ ಬರುವ ೨೧ರಂದು ಬೆಂಗಳೂರಿನಲ್ಲಿ ನಡೆಯುವ ಭಾವಸಂಗಮ’ ಕಾರ್ಯಕ್ರಮದ ವರದಿ, ೧೪-ನವೆಂಬರ್೨೦೦೯ ರ ಕನ್ನಡಪ್ರಭಾ’ ದ ೨ನೇ ಪುಟದಲ್ಲಿ: Click here to enlarge the image: https://hareraama.in/wp-content/uploads/2009/11/FloodReleifFromRamachandrapuraMatha-KannadaPrabha-14Nov09.png

ಇರುವುದೆಲ್ಲವ ಬಿಟ್ಟು. . . !

ಜುಲೈ ತಿಂಗಳಿಗೆ ಆ ಹೆಸರೇಕೆ ಬಂತು ಗೊತ್ತೇ. . ? ರೋಮ್ ನ  ಚಕ್ರವರ್ತಿ ಜೂಲಿಯಸ್ ಸೀಸರ್ ರಾಜ್ಯವಾಳುತ್ತಿದ್ದ ಕಾಲದಲ್ಲಿ ತನ್ನ ಹೆಸರು ಶಾಶ್ವತವಾಗಲೆಂಬ ದೃಷ್ಟಿಯಿಂದ ತಿಂಗಳೊಂದಕ್ಕೆ ತನ್ನ ಹೆಸರಿರಿಸಿದ, ಅದೇ ’ಜುಲೈ’. ತನ್ನ ಹೆಚ್ಚುಗಾರಿಕೆಗಾಗಿ ಒಂದು ದಿನವನ್ನೂ ಹೆಚ್ಚುಗೊಳಿಸಿದ. ಹಾಗಾಗಿ ಜುಲೈ ತಿಂಗಳಲ್ಲಿ ಮೂವತ್ತೊಂದು ದಿನಗಳು. ಮತ್ತೆ ಬಂದ ‘ಅಗಸ್ಟಸ್ ಸೀಸರ್’ – ತಾನೇನು… Continue Reading →

ಮಾಣಿ – ಪೆರಾಜೆ : 2009ರ ತಿರುಗಾಟ ಆರಂಬಿಸಿದ ರಾಮಚಂದ್ರಾಪುರ ಮೇಳ

ಮಾಣಿ, ನವೆಂಬರ್ 05, 2009: ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಯಕ್ಷಗಾನ ಮೇಳವಾದ ಶ್ರೀ ರಾಮಚಂದ್ರ ಕೃಪಾಪೋಷಿತ ಯಕ್ಷಗಾನ ಮಂಡಳಿಯು ತನ್ನ 2009 ನೇ ವರ್ಷದ ತಿರುಗಾಟವನ್ನು ಇಂದು ಬಂಟ್ವಾಳ ಮಾಣಿ – ಪೆರಾಜೆಯ ಶ್ರೀಮಠದಲ್ಲಿ, ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳವರ ದಿವ್ಯ ಉಪಸ್ಥಿತಿಯಲ್ಲಿ ಸಾಂಪ್ರದಾಯಿಕವಾಗಿ ಆರಂಭಿಸಿತು.  ಶ್ರೀ ಶ್ರೀಗಳು ಶ್ರೀರಾಮದೇವರ… Continue Reading →

« Older posts Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑