ಡಾ. ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ. ನನಗೂ ಶ್ರೀರಾಮಚಂದ್ರಾಪುರಮಠಕ್ಕೂ ಸಂಪರ್ಕವಾಗಿದ್ದು ಹಿಂದಿನ ಗುರುಗಳ ಕಾಲದಲ್ಲಿ. ಹಿಂದಿನ ಗುರುಗಳನ್ನು ಒಂದೆರಡು ಬಾರಿ ದರ್ಶನ ಮಾಡುವಂತಹ ಅವಕಾಶ ನನಗೆ ಸಿಕ್ಕಿತ್ತು. ನನಗೆ ನೆನಪಿದ್ದ ಹಾಗೆ, ಒಂದು ಬಾರಿ ಕೊಲ್ಲೂರಿನಲ್ಲಿ ನಡೆದ ಚಂಡಿಕಾ ಹೋಮದ ಸಂದರ್ಭದಲ್ಲಿ, ಮತ್ತೊಂದೆರಡು ಬೇರೆ ಕಾರ್ಯಕ್ರಮಗಳಲ್ಲಿ ಕೂಡ ಭೇಟಿ ಮಾಡಿದ್ದೆ. ಅವರ ತೇಜಸ್ಸು… Continue Reading →
|| ಹರೇರಾಮ || ಕೆಲವರನ್ನು ಹಲವು ಕಾಲ ಮೆಚ್ಚಿಸಬಹುದು.. ಹಲವರನ್ನು ಕೆಲವು ಕಾಲ ಮೆಚ್ಚಿಸಬಹುದು.. ಬಹುಜನರನ್ನು ಬಹುಕಾಲ ಮೆಚ್ಚಿಸುವುದು ಬಲು ಕಠಿಣದ ಮಾತು.. ಆದರೆ ದಶರಥನಿಗಿದು ಕಠಿಣವೆನಿಸಲೇ ಇಲ್ಲ.. ನೀರಿನಲ್ಲಿ ಬೆರೆಸಿದ ಸಕ್ಕರೆ ಬಿಂದು- ಬಿಂದುವನ್ನೂ ಬಿಡದೆ ವ್ಯಾಪಿಸುವಂತೆ ದಶರಥನ ರಾಜ್ಯಭಾರ ಕೌಶಲದ ಸವಿಫಲ ವ್ಯಕ್ತಿ-ವ್ಯಕ್ತಿಗಳನ್ನೂ ತಲುಪಿತು… ಸೂರ್ಯನು ಒಂದು ಬಾರಿಗೆ ಭೂಮಿಯ ಒಂದು ಪಾರ್ಶ್ವವನ್ನು… Continue Reading →
|| ಹರೇರಾಮ || “ಉದ್ಧರಿಸುವೆನು ಜಗವನೆನ್ನುತಿಹ ಸಖನೆ ನಿನ್ನುದ್ಧಾರವೆಷ್ಟಾಯ್ತೋ ?” ಲೋಕವನ್ನು ಸುಧಾರಿಸಬಯಸುವವನು ಆ ಪ್ರಕ್ರಿಯೆಯನ್ನು ತನ್ನಿಂದಲೇ ಪ್ರಾರಂಭಿಸಬೇಕು.. ನಮ್ಮ ಪಾಲಿನ ಲೋಕದ ದ್ವಾರಗಳೆಂದರೆ ನಮ್ಮ ಶರೀರ-ಮನಸ್ಸುಗಳು ; ನಮ್ಮ ವ್ಯಕ್ತಿತ್ವ- ಬದುಕುಗಳು.. ಜಗತ್ತು ನಮ್ಮ ಮುಂದೆ ತೆರೆದುಕೊಳ್ಳುವುದು, ನಮಗೆ ಸ್ಪಂದಿಸುವುದು ಇವುಗಳ ಮೂಲಕವಾಗಿಯೇ…! ಇವುಗಳನ್ನು ಚೆನ್ನಾಗಿಟ್ಟುಕೊಳ್ಳದವನ ಪಾಲಿಗೆ ಜಗತ್ತು ಚೆನ್ನಾಗಿರಲು ಸಾಧ್ಯವೇ ಇಲ್ಲ.. ಮನೆ… Continue Reading →