“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 16: ಕಾಲವೆಂಬ ದಿವ್ಯೌಷಧ ನವಮಾಸ ತುಂಬಿದ ಮಹಾರಾಣಿಯೋರ್ವಳು ಹೆಣ್ಣುಶಿಶುವಿಗೆ ಜನ್ಮವಿತ್ತಳು. ಮಹಾರಾಜ ಆನಂದತುಂದಿಲನಾದ. ವಿಪರ್ಯಾಸವೆಂದರೆ ಆತ ರಾಜನಾದರೂ ಬಹುದೊಡ್ಡ ಮೂರ್ಖನಾಗಿದ್ದ. ಮಗುವನ್ನು ನೋಡಲು… Continue Reading →