Jagadguru Shankaracharya MahaSamsthanam -
Sri Samsthana Gokarna;
Sri Ramachandrapura Matha
ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಶ್ರೀಸಂಸ್ಥಾನಗೋಕರ್ಣ-ಶ್ರೀರಾಮಚಂದ್ರಾಪುರಮಠ, ಇವರ ಸಂಕಲ್ಪ-ಪ್ರೇರಣೆ-ಮಾರ್ಗದರ್ಶನದಲ್ಲಿ, ತಕ್ಷಶಿಲೆಯ ಅವಸಾನದ ಬಳಿಕ ಭಾರತೀಯ ವಿದ್ಯೆ-ಕಲೆಗಳ ಸಂರಕ್ಷಣೆಗಾಗಿ ಅದೇ ಮಾದರಿಯಲ್ಲಿ ನಿರ್ಮಿತವಾಗುತ್ತಿರುವ ವಿಶ್ವಲಯವು ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಗೋಕರ್ಣದ ಪ್ರಾಣಾಂಕುರ ಪ್ರಾಂಗಣದ (ಸಾರ್ವಭೌಮ ಗುರುಕುಲ ಮತ್ತು ರಾಜರಾಜೇಶ್ವರೀ ಗುರುಕುಲಗಳ ಕ್ಯಾಂಪಸ್ ಆ ಹೆಸರಿನಿಂದ ಕರೆಯಲ್ಪಟ್ಟಿದೆ.) ವಿವಿಧ ಸ್ಥಳಗಳಿಗೆ ಈ ಕೆಳಗಿನ ಚಿತ್ರದಲ್ಲಿರುವಂತೆ ಹೆಸರುಗಳನ್ನಿಡಲಾಗಿದೆ…. Continue Reading →
ಶ್ರೀ ರಾಮಚಂದ್ರಾಪುರ ಮಠದ ಶಿಷ್ಯರು ಬಹಳ ಭಾಗ್ಯಶಾಲಿಗಳೇ ಸರಿ.ಅದೂ ಈ ಕಾಲಘಟ್ಟದ ರಾಮಚಂದ್ರಾಪುರದ ಹತ್ತು ಹಲವು ಪೂರ್ವಯೋಜಿತ ಒಂದೊಂದೇ ಕಾರ್ಯಗಳನ್ನು ಗಮನಿಸಿದರೆ;ಶಿಷ್ಯ ಸಾಗರದ ಪುರೋಭಿವೃದ್ಧಿಯೇ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಧ್ಯೇಯ. ಶ್ರೀಗಳವರ ಗಮನವೆಲ್ಲ ಶಿಷ್ಯಸಮೂಹದತ್ತ …,ಪ್ರತಿ ದಿನವೂ ಪ್ರತಿ ಕ್ಷಣವೂ. ಅದಕ್ಕೊಂದು ನಾನು ಗಮನಿಸಿದ ಪುಟ್ಟ ಉದಾಹರಣೆಯೆಂದರೆ ; ಪ್ರತಿ ದಿನದ ಶ್ರೀ… Continue Reading →
ಶ್ರೀ ಗುರುಭ್ಯೋ ನಮಃ ದಿನಾಂಕ 15 – 12 – 2019ರಂದು ಇಕ್ಷ್ವಾಕು ಕುಲದೇವನಾದ ಸೂರ್ಯನ ಆಧಿಪತ್ಯದ ದಿನ, ಭಾನುವಾರ. ಮಹಾರಾಜ ದಶರಥನೇ ಶ್ರೀರಾಮನ ಪಟ್ಟಾಭಿಷೇಕಕ್ಕೆಂದು ಉದ್ದೇಶಿಸಿ ನಿಶ್ಚಯಿಸಿದ್ದ ಮುಹೂರ್ತವಾದ ಪುಷ್ಯಾ ನಕ್ಷತ್ರವಿದ್ದ ದಿನ, ದುಷ್ಟರನ್ನು ಸಂಹಾರ ಮಾಡಿ ವನವಾಸವನ್ನು ಮುಗಿಸಿ ಸೀತಾಸಮೇತನಾಗಿ ತನ್ನ ಎಲ್ಲ ಪರಿವಾರಸಮೇತನಾಗಿ ಅಯೋಧ್ಯೆಗೆ ಹಿಂತಿರುಗಿದ ಪುಷ್ಯಾ ನಕ್ಷತ್ರವಿದ್ದ ದಿನ. ಈ… Continue Reading →
© 2021 HareRaama.in : Official homepage of Sri Sri Raghaveshwara Bharati Mahaswamiji, All Rights Reserved.